ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಅಂತ ಹೇಳಿ ದುಡ್ಡು ತೆಗೆದುಕೊಳ್ಳುತ್ತಿರುವುದು ನಾಚಿಕೆಗೇಡಿತನದ ಸಂಗತಿ ಪತ್ರಕರ್ತ ಮಡಿವಾಳಪ್ಪ ಯತ್ನಾಳ್ ಸರಕಾರದ ವಿರುದ್ಧ ಕಿಡಿ!

ಕಲ್ಬುರ್ಗಿ:ರಾಜ್ಯ ಸರಕಾರ ಜಾರಿ ಮಾಡಿರುವ ಉಚಿತ ಯೋಜನೆಗಳ ಪೈಕಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಗ್ರಾಮೀಣ ಭಾಗದ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ವಿತರಿಸುವುದಾಗಿ 2024ನೇ ಸಾಲಿನ ಬಜೆಟ್ ಮಂಡನೆಯ ಸಂದರ್ಭದಲ್ಲಿ ಘೋಷಣೆ ಮಾಡಿದ್ದರು ಆದರೆ ಇಂದು ಗ್ರಾಮೀಣ ಭಾಗದ ಪತ್ರಕರ್ತರಿಗೆ ಬಸ್ ನಲ್ಲಿ ಪ್ರಯಾಣಿಸುವಾಗ ಹಣ ತೆಗೆದುಕೊಂಡು ಟಿಕೆಟ್ ನೀಡಿದ್ದಾರೆ ರಾಜ್ಯದ ಮುಖ್ಯಮಂತ್ರಿಗಳ ಬಜೆಟ್ ಮಂಡನೆಯ ಘೋಷಣೆ ನಾಮಕಾವಸ್ಥೆಗೆ ಮಾಡಿರುವಂತಿದೆ ಈ ಅವ್ಯವಸ್ಥೆಯ ವಿರುದ್ಧ ಕರ್ನಾಟಕ ಪ್ರೆಸ್ ಕ್ಲಬ್ ನ ಪರವಾಗಿ ಸರಕಾರದ ನಡೆಯನ್ನು ತೀವ್ರವಾಗಿ ಖಂಡಿಸುತ್ತೇವೆಂದು ಕರ್ನಾಟಕ ಪ್ರೆಸ್ ಕ್ಲಬ್ ಮೆಂಬರ್ ಹಾಗೂ ಸಂಜೆವಾಣಿ ದಿನಪತ್ರಿಕೆಯ ವರದಿಗಾರರಾದ ಮಡಿವಾಳಪ್ಪ ಯತ್ನಾಳ್ ಅವರು ಸರಕಾರದ ವಿರುದ್ಧ ಪತ್ರಿಕಾ ಪ್ರಕಟಣೆಯ ಮೂಲಕ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ