ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಳೆ ವಿದ್ಯುತ್ ವ್ಯತ್ಯಯ

ರೋಣ:ದಿ ೨೯-೦೫-೨೦೨೪ ರಂದು ಬುಧವಾರ ದಿವಸ ೧೧೦/೧೧ಕೆ.ವಿ ರೋಣ ಮತ್ತು ಬೆಳವಣಿಕಿ ವಿದ್ಯುತ್ ವಿತರಣಾ ಉಪಕೇಂದ್ರದ ತ್ರೈ ಮಾಸಿಕ ನಿರ್ವಹಣಾ ಕೆಲಸ ಕೈಗೊಳ್ಳುವುದರಿಂದ ಬೆಳಿಗ್ಗೆ ೧೦.೦೦ ಗಂಟೆಯಿಂದ ಸಂಜೆ ೫.೩೦ ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುತ್ತದೆ.
ಆದ್ದರಿಂದ ೧೧೦/೧೧ ಕೆ.ವಿ ರೋಣ ವಿದ್ಯುತ್ ವಿತರಣಾ ಉಪಕೇಂದ್ರದ ನಿರಂತರ ಜ್ಯೋತಿ ಮತ್ತು ನೀರಾವರಿ ಪಂಪಸೆಟ್‌ನ ವಿದ್ಯುತ್ ಪೂರೈಕೆಯಾಗುತ್ತಿರುವ ರೋಣ,ಕೃಷ್ಣಾಪೂರ,ಹೊಸಳ್ಳಿ,ಜಿಗಳೂರ,ಕುರಹಟ್ಟಿ, ಮುದೇನಗುಡಿ,ಹುಲ್ಲೂರ,ಸೋಮನಕಟ್ಟಿ ಹಾಗೂ ೧೧೦/೧೧ ಕೆ.ವಿ ಬೆಳವಣಿಕಿ ವಿದ್ಯುತ್ ವಿತರಣಾ ಉಪಕೇಂದ್ರದ ನಿರಂತರ ಜ್ಯೋತಿ ಮತ್ತು ನೀರಾವರಿ ಪಂಪ್‌ಸೆಟ್‌ನ ವಿದ್ಯುತ್ ಪೂರೈಕೆಯಾಗುತ್ತಿರುವ ಸವಡಿ,ಹೊನ್ನಾಪೂರ,ಬೆಳವಣಿಕಿ,ಚಿಕ್ಕಮಣ್ಣೂರ, ಸಂದಿಗವಾಡ,ಅರಹುಣಶಿ,ಮಲ್ಲಾಪೂರ,ಭಾಸಲಾಪೂರ,ಹಿರೇಮಣ್ಣೂರ,ಯಾವಗಲ್,ಯಾ.ಸ.ಹಡಗಲಿ, ಕೌಜಗೇರಿ,ಗ್ರಾಮಗಳಲ್ಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಕಾರಣ ಸಾರ್ವಜನಿಕರು ಸದರಿ ಪ್ರಕಟಣೆ ಗಮನಿಸಿ ಕಂಪನಿಯೊAದಿಗೆ ಸಹಕರಿಸಬೇಕಾಗಿ,ರೋಣ ಹೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ನಿಂಗರಾಜ ತಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ