ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುಟುಂಬದ ಸಮಸ್ಯೆಯಂತೆ ಸಾರ್ವಜನಿಕರ ಸಮಸ್ಯೆ ಆಲಿಸಿದ ಅಧ್ಯಕ್ಷರು ಹಾಗೂ ಅಭಿವೃದ್ಧಿ ಅಧಿಕಾರಿಗಳು

ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮ ಪಂಚಾಯತ ವ್ಯಾಪ್ತಿಯ ಎಲ್ಲಾ ವಾರ್ಡಗಳಿಗೂ ಬೇಸಿಗೆ ಸಂದರ್ಭದಲ್ಲಿ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಬೇಕು ಎಂದು ಸಂಕಲ್ಪ ತೊಟ್ಟು ಅಧ್ಯಕ್ಷರಾದ ಶ್ರೀಮತಿ ರೇವತಿ ಶಂಕರಗೌಡ ಪಾಟೀಲ್ ಹಾಗೂ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಮಹೇಶ್ವರಿಯವರು ತಮ್ಮ ಪಂಚಾಯತಿ ವತಿಯಿಂದ ಗ್ರಾಮದ ಹಲವು ಸ್ಥಳಗಳಲ್ಲಿ ಕೊಳವೆ ಭಾವಿಗಳನ್ನು ತೋಡಿಸಿ ಸಾರ್ವಜನಿಕರಿಗೆ ಸ್ಪಂದನೆ ಮಾಡುವುದರ ಜೊತೆಗೆ ಸಿಬ್ಬಂದಿಗಳು ಕೂಡಾ ಗ್ರಾಮದ ಸರ್ವ ನಾಗರಿಕರ ಸಮಸ್ಯೆಗಳನ್ನು ಆಲಿಸಿ ಪರಿಹಾರ ನೀಡುತ್ತಾ ಗ್ರಾಮದ ರಸ್ತೆಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಟ್ರಾಕ್ಟರ್ ಮೂಲಕ ಪ್ರತಿ ದಿನದ ಕಸವನ್ನು ವಿಲೇವಾರಿ ಮಾಡಿಸುತ್ತಿರುವುದು ಪ್ರಸ್ತುತ ಅಧ್ಯಕ್ಷರು ಎನ್ನುವ ಮಾತುಗಳನ್ನು ಸ್ಥಳೀಯ ವ್ಯಾಪಾರಸ್ಥರು,ಗ್ರಾಮಸ್ಥರು ಹೇಳುತ್ತಿದ್ದಾರೆ ಹಾಗೆ ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿಗಳು ಇದೇ ರೀತಿ ಚೆನ್ನಾಗಿ ಕಾರ್ಯ ನಿರ್ವಹಿಸುವುದರ ಜೊತೆಗೆ ಕೆ.ಇ.ಬಿ ಇಂದ ಬಸವೇಶ್ವರ ವೃತ್ತದವರೆಗೂ ರಸ್ತೆಯ ಪಕ್ಕದಲ್ಲಿ ರಾತ್ರಿ ಬೆಳಕಿನ ವ್ಯವಸ್ಥೆ ಮಾಡಿಸಬೇಕು ಎಂಬುದು ಗ್ರಾಮಸ್ಥರ ಬೇಡಿಕೆಯಾಗಿದೆ.

ಅಧ್ಯಕ್ಷರ ಮಾತು:
ನನ್ನ ಮೊದಲು ಆದ್ಯತೆ ಗ್ರಾಮದ ಸ್ವಚ್ಛತೆ ಹಾಗೂ ಮಹಿಳೆಯರಿಗೆ ಶೌಚಾಲಯದ ವ್ಯವಸ್ಥೆ ಮಾಡುವುದು.

ವರದಿ-ಶರಣು ಹುಣಸಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ