ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸವಿತಾ ಖಳೇಗಾಂವ ಪ್ರಥಮಸ್ಥಾನ

ಮಹಾರಾಷ್ಟ್ರ/ಜತ್ತ:ತಾಲೂಕಿನ ಸಿದ್ದನಾಥ ಗ್ರಾಮದ ಶ್ರೀ ಸಿದ್ದೇಶ್ವರ ಮಾಧ್ಯಮಿಕ ಶಾಲೆಯ ಹತ್ತನೇಯ ವರ್ಗದ (ಎಸ್.ಎಸ್.ಸಿ) ಫಲಿತಾಂಶ 100% ರಷ್ಟು ಬಂದಿದೆ.ಸವಿತಾ ಖಿಳೇಗಾಂವ 88,60% ಗುಣಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದರೆ ಐಶ್ವರ್ಯ ಬಂಡಗರ.87.20% ಎರಡನೇಯ ಸ್ಥಾನ ಪಡೆದುಕೊಂಡರೆ ಪ್ರೇಮಾ,ತಿಕೋಟಿ 87.OO% ಅಂಕ ಪಡೆದುಕೊಂಡು ಮೂರನೇಯ ಸ್ಥಾನ ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಡಾ.ಪ್ರವೀಣ್ ನಾಯಕ ಮುಖ್ಯ ಶಿಕ್ಷಕರಾದ ರಾಜೇಂದ್ರ ಪಾಟೀಲ, ಸಹಶಿಕ್ಷಕರಾದ ಬಸವರಾಜ ಬಗಲಿ,ರಾಜೇಂದ್ರ ಹಿರೇಮಠ,ರವೀಂದ್ರ ಕತ್ತೆ,ಉದಯ ಕುಮಾರ್, ಇನಾಮದಾರ,ಜ್ಞಾನೇಶ್ವರ ಬಿರಾದಾರ್ ಸಿಬ್ಬಂದಿಗಳಾದ ರವಿಚವ್ಹಾಣ,ಮಹಾದೇವ ನಾಟಿಕರ,ದತ್ತಾತ್ರೇಯ ಪಾಟೀಲ,ಭೀಮಾಶ೦ಕರ ಪೂಜಾರಿ ಹಾಗೂ ಗ್ರಾಮಸ್ಥರು ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.ಭಾರತೀಯ ಕನ್ನಡ ಸಾಹಿತ್ಯ ಬಳಗ ಅಧ್ಯಕ್ಷರು ಹಾಗೂ ಸಾಹಿತಿಗಳಾದ ದಯಾನಂದ ಪಾಟೀಲ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ