ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಒಕ್ಕೂಟದಿಂದ ರೈತರಿಗೆ ಆರ್ಥಿಕ ಸಹಾಯಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ
ಸಿದ್ದಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯ ಅಕಾಲಿಕ ಮರಣ ಹೊಂದಿದ್ದು ಅವರ ಕುಟುಂಬಕ್ಕೆ ರ.ಬ.ಕೋ ವಿಜಯನಗರ ಜಿಲ್ಲೆಯ ಬಳ್ಳಾರಿ ಒಕ್ಕೂಟದಿಂದ ರೈತರ ಕಲ್ಯಾಣ ಟ್ರಸ್ಟ್ ನಿಂದ ಒಕ್ಕೂಟದ ಗೌರವಾನ್ವಿತ ಮಾಜಿ ಅಧ್ಯಕ್ಷರು/ನಿರ್ದೇಶಕರಾದ ಶ್ರೀ ಎಮ್ ಸತ್ಯನಾರಾಯಣ ಒಕ್ಕೂಟದ ಕೊಪ್ಪಳ ಜಿಲ್ಲೆಯ ಉಪವ್ಯವಸ್ಥಾಪಕರಾದ ಶ್ರೀ ಡಾ.ಗಂಗಾಧರ ಹಾಗೂ ಸಂಘದ ಅಧ್ಯಕ್ಷರು ನಿರ್ದೇಶಕರು ಸಂಘದ ಮುಖ್ಯ ಕಾರ್ಯನಿರ್ವಾಹಕರೊಂದಿಗೆ.ರೂ 20000.ಗಳನ್ನು ಶವ ಸಂಸ್ಕಾರಕ್ಕೆ ಆರ್ಥಿಕ ಸಹಾಯ ಅವರು ಕುಟುಂಬಕ್ಕೆ ನೀಡಲಾಯಿತು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ