ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಈಶಾನ್ಯ ಪದವೀಧರ ಮತ ಕ್ಷೇತ್ರದ ಚುನಾವಣೆ: ತಮ್ಮ ಧರ್ಮ ಪತ್ನಿಯೊಂದಿಗೆ ಗುಡೇಕೋಟೆ ಗ್ರಾ.ಪಂ.ಮತಗಟ್ಟೆಗೆ ತೆರಳಿ ಮತಚಲಾಯಿಸಿದ ಶಾಸಕ-ಡಾ.ಶ್ರೀನಿವಾಸ್.ಎನ್.‌ಟಿ.

ವಿಜಯನಗರ:ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಮಾನ್ಯಶಾಸಕರಾದ ಡಾ.ಶ್ರೀನಿವಾಸ್.ಎನ್.ಟಿ. ಅವರು ತಮ್ಮ ಧರ್ಮ ಪತ್ನಿಯಾದ ಶ್ರೀಮತಿ ಡಾ.ಪುಷ್ಪಾ ಅವರೊಂದಿಗೆ ಗುಡೇಕೋಟೆ ಗ್ರಾಮ ಪಂಚಾಯತಿ ಕಾರ್ಯಾಲಯದ ಮತಗಟ್ಟೆಗೆ ತೆರಳಿ ದಿ. 03-06-24 ರಂದು ತನ್ನ ಕ್ಷೇತ್ರದ “ಶಿಕ್ಷಣ ಮತ್ತು ಉದ್ಯೋಗ”ಕ್ಕಾಗಿ ಅಭಿವೃದ್ಧಿಗೆ ಒತ್ತು ಕೊಡಲು ಈಶಾನ್ಯ ಪದವೀಧರ ಮತ ಕ್ಷೇತ್ರದ ಅಭ್ಯರ್ಥಿಗೆ ಮತ ಚಲಾಯಿಸಿದರು.

ವರದಿ ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ