ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

ಕೊಪ್ಪಳ:ತಾಲೂಕಿನ ಹಳೆ ಗೊಂಡಬಾಳ ಎರಡನೇ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ ಅಂಗವಾಗಿ ಶ್ರೀಮತಿ ಪಲ್ಲವಿ ಪೊಲೀಸ್ ಪಾಟೀಲ್, ಶಿಕ್ಷಕಿಯ ನೇತೃತ್ವದಲ್ಲಿ ಅಂಗನಾಡಿಯ ತಾಯಂದಿರು ಮಕ್ಕಳೊಂದಿಗೆ ಸಸಿಗಳನ್ನು ನೆಟ್ಟರು.ಶ್ರೀಮತಿ ಪಲ್ಲವಿ ಮಾತನಾಡಿದರು ಪ್ರತಿಯೊಂದು ಮಗು ಪರಿಸರದ ಬಗ್ಗೆ ಪೋಷಕರು ಜಾಗೃತಿಯನ್ನು ಮೂಡಿಸಬೇಕು,
ಪ್ರತಿ ವರ್ಷ ವಾಯು ಮಾಲಿನ್ಯ,ಪ್ಲಾಸ್ಟಿಕ್ ತ್ಯಾಜ್ಯದಿಂದ ಇಂಧನ ಸಂರಕ್ಷಣೆ ಮತ್ತು ಸುಸ್ಥಿರ ಬಳಕೆಯವರೆಗೆ ನಿರ್ದಿಷ್ಟ ಪರಿಸರ ಕಾಳಜಿಯ ಮೇಲೆ ಬೆಳಕು ಚೆಲ್ಲಲು ನಿರ್ದಿಷ್ಟ ವಿಷಯವಿದೆ.ಪ್ರತಿ ವರ್ಷ ಜೂನ್ 5 ರಂದು ಪರಿಸರ ದಿನಾಚರಣೆ ಆಚರಣೆ ಮಾಡಲಾಗುತ್ತದೆ, 2024ರ ವಿಶ್ವ ಪರಿಸರ ದಿನದ ಥೀಮ್ ‘ಭೂಮಿ ಮರುಸ್ಥಾಪನೆ.ಮರುಭೂಮೀಕರಣ ಮತ್ತು ಬರ ಸ್ಥಿತಿಸ್ಥಾಪಕತ್ವ’.ಈ ಕಾರ್ಯಕ್ರಮದ ಘೋಷವಾಕ್ಯ “ನಮ್ಮ ಭೂಮಿ,ನಮ್ಮ ಭವಿಷ್ಯ”.ನಾವು ಜನರೇಷನ್ ಪುನಃಸ್ಥಾಪನೆಯಾಗಿದ್ದೇವೆ ಎಂದರು.ಈ ಸಂದರ್ಭದಲ್ಲಿ ತಾಯಂದಿರಾದ ಶ್ರೀಮತಿ ಶೈಲಜಾ, ಸಿದ್ದಮ್ಮ,ಕವಿತಾ ಹಾಗೂ
ಆಶಾ ಕಾರ್ಯಕರ್ತೆಯಾದ ಶ್ರೀಮತಿ ಅನ್ನಪೂರ್ಣಮ್ಮ ಶಾಲೆ ಶಿಕ್ಷಕಿ ಶ್ರೀಮತಿ ಪಲ್ಲವಿ ಸಹಾಯಕಿಯರು,ಪೋಷಕರು ಮಕ್ಕಳು ಭಾಗಿಯಾಗಿದ್ದರು.

ವರದಿ-ಯಮನೂರಪ್ಪ.ಎಂ.ಸಿಂಗನಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ