ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಯೋಧನ ಯಶಸ್ವಿ ಪ್ರದರ್ಶನ

ಬೆಂಗಳೂರು: ಹೆಸರಾಂತ ನಾಟಕ ತಂಡವಾಗಿರುವ “ಸಂಧ್ಯಾ ಕಲಾವಿದರು” ಇವರು ಬೆಂಗಳೂರಿನ ಚೌಡಯ್ಯ ಸ್ಮಾರಕ ಭವನದಲ್ಲಿ “ಸುಯೋಧನ” ನಾಟಕವನ್ನು ಯಶಸ್ವಿಯಾಗಿ ಪ್ರದರ್ಶಿಸಿದರು.

ನಾಟಕದ ಆರಂಭದಿಂದ ಕೊನೆಯವರೆಗೂ ಸುಯೋಧನ ಮತ್ತು ಅವನ ಸುತ್ತಲಿನ ಸ್ಥಿತಿಯನ್ನು ಮನೋಜ್ಞವಾಗಿ ಅಭಿನಯಿಸುವ ಮೂಲಕ ಧಾರ್ಮಿಕತೆಯ ಎಳೆಯನ್ನು ನವಿರಾಗಿ ಬಿಂಬಿಸಿದರು.

ಕಾರ್ಯಕ್ರಮವನ್ನು ಖ್ಯಾತ ರಂಗಕರ್ಮಿ , ಕಾದಂಬರಿಗಾರ್ತಿ ,ಲೇಖಕಿ ಶ್ರೀಮತಿ ವೈ. ಕೆ. ಸಂಧ್ಯಾ ಶರ್ಮ.ನಾಟಕಕಾರ ಶ್ರೀ ಎಸ್ ವಿ ಕೃಷ್ಣ ಶರ್ಮಾ, ನಿವೃತ್ತ ಐ ಎ ಎಸ್ ಅಧಿಕಾರಿ,ರಂಗಪ್ರೇಮಿ, ಡಾ ಸಿ ಸೋಮಶೇಖರ್, ನಾಡೋಜ. ರಾಜ್ಯ ಪ್ರಶಸ್ತಿ ವಿಜೇತ ಡಾ ಡಬ್ಲೂ.ಸಿ. ಕೃಷ್ಣ, ರಮಣ ಶ್ರೀ ಉದಯ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಶ್ರೀ ಷಡಕ್ಷರಿ ರಮಣಿ,ಶ್ರೀ ಶ್ರೀನಿವಾಸರಾಜ, ಹಿರಿಯ ಪರಿಸರವಾದಿಗಳು ಮುಂತಾದವರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ