ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಸರಾ ಮಾದರಿ ಬಸವ ಜಯಂತಿ:ಪ್ರದೀಪ್ ಕುಮಾರ್ ಗೆ ತೇಜಸ್ವಿ ಅಭಿನಂದನೆ

ಮೈಸೂರು ದಸರಾ ಮಾದರಿಯಲ್ಲಿ ಬಸವ ಜಯಂತಿಯನ್ನು ಆನೆ ಮೇಲೆ ಬಸವಣ್ಣನವರ ಮೂರ್ತಿ ಇರಿಸಿ ಮೆರವಣಿಗೆ ನಡೆಸುವ ಮೂಲಕ ಅದ್ದೂರಿಯಾಗಿ ಆಚರಿಸಿದಕ್ಕಾಗಿ ಅಭಿನಂದನೆ ವ್ಯಕ್ತವಾಗಿದೆ.
ವೀರಶೈವ ಲಿಂಗಾಯತ ಸಮಾಜದ ಸಾವಿರಾರು ಯುವಕರು ಮತ್ತು ಬಂಧುಗಳು ಬಸವ ಜಯಂತಿಯಲ್ಲಿ ಭಾಗವಹಿಸಿ ಐತಿಹಾಸಿಕ‌ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ.
ಅಧ್ಯಕ್ಷರಾದ ಮೊದಲು ಅವಧಿಯಲ್ಲೇ ದಸಾರ ಮಾದರಿಯಲ್ಲಿ ಮೈಸೂರಿನಲ್ಲಿ ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಲು ಕಾರಣರಾದ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರಿಗೆ ಅಭಿನಂದನೆಗಳ ಸುರಿಮಳೆ ಬಂದಿದೆ.
ಅನೇಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಸಭೆ, ಸಮಾರಂಭಗಳನ್ನು ಮಾಡಿ ಯುವಕರನ್ನು ಹುರಿದುಂಬಿಸಿ ಬಸವ ಜಯಂತಿ ಅತ್ಯಂತ ಯಶಸ್ವಿಯಾದುದಕ್ಕೆ ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್ ಅವರಿಗೆ ಸಮುದಾಯದ ಯುವ ನಾಯಕ ತೇಜಸ್ವಿ ನಾಗಲಿಂಗ ಸ್ವಾಮಿ ಹೃದಯ ಪೂರ್ವಕವಾಗಿ ಅಭಿನಂದನೆ ಸಲ್ಲಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ