ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜನಪದ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ಸನ್ಮಾನ

ಗದಗ:ಲಯನ್ಸ ಕ್ಲಬ್ ಆಪ್ ಮೈಸೂರು ಮಿಲೇನಿಯಂ ಹಾಗೂ ಕನ್ನಡ ನುಡಿ ಮುತ್ತು ಸಾಹಿತ್ಯ ವೇದಿಕೆ ಕರ್ನಾಟಕ,ನಿಸರ್ಗ ಸಂಗೀತ ಮಹಾವಿದ್ಯಾಲಯ ಸಂಘ ಹನುಮಸಾಗರ ಮತ್ತು ಸಂಜನಾ ಬಳಗ ಪ್ರತಿಷ್ಠಾನ ಮೈಸೂರು ಇವರುಗಳ ಸಂಯುಕ್ತ ಆಶ್ರಯದಲ್ಲಿ ಮೈಸೂರಿನ ಹೊಸಮಠ ನಟರಾಜ ಶಿಕ್ಷಣ ಸಂಸ್ಥೆಯ ಸೆಮಿನಾರ್ ಹಾಲ್ ದಲ್ಲಿ ಜರುಗಿದ ಮುತ್ತು ವಡ್ಡರವರ ಸಂಪಾದಕೀಯ ನಾಡಿನ ಸಾಧಕರ ಪರಿಚಯದ ಎಲೆ ಮರೆಕಾಯಿಗಳು ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ
ಜನಪದ ಕೂಗು ಕಾರ್ಯಕ್ರಮದ ಮೂಲಕ ನಾಡು ನುಡಿಯ ಸೇವೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮೈಸೂರು ಹೊಸಮಠದ ಮಠಾಧ್ಯಕ್ಷರಾದ ಪೂಜ್ಯ ಶ್ರೀ ನಿ.ಪ್ರ.ಸ್ವ ಶ್ರೀ ಚಿದಾನಂದ ಸ್ವಾಮಿಗಳು,ಲಯನ್ಸ ಕ್ಲಬ್ ಮಿಲೇನಿಯಂ ಅಧ್ಯಕ್ಷರಾದ ಎ.ಸಿ.ರವಿ,ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಮಡ್ಡಿಕೇರಿ ಗೋಪಾಲ,ಮಾಜಿ ಮಲ್ಟಿಪಲ್ ಕೌನ್ಸಿಲ್‌ ಚೇರ್ಮನರಾದ ಡಾ.ನಾಗರಾಜ ಬೈರಿ,ಮಾಜಿ ಮೈಸೂರು ಕಸಾಪ ಅಧ್ಯಕ್ಷರಾದ ಎಮ್ ಚಂದ್ರಶೇಖರ, ಹಿರಿಯ ಸಾಹಿತಿಗಳು ಡಾ.ನ.ಗಂಗಾಧರಪ್ಪ,
ಪೋಲಿಸ್ ಆರಕ್ಷಕ ನಿರೀಕ್ಷಕರಾದ ಶ್ರೀಮತಿ ಎಂ ಗೀತಾ,ಚಲನಚಿತ್ರ ನಿರ್ಮಾಪಕಿ ಕೊಡಗಿನ ಈರಮಂಡ್ ಹರಿಣಿ ವಿಜಯ,ಮಲ್ಲಯ್ಯಸ್ವಾಮಿ ಕೋಮಾರಿ,ಒಂ ಸಾಹಿತ್ಯ ಬಳಗದ ಎಮ್ ಕೆ ಜಯಕುಮಾರ,ಲಯನ್ ಸಂಸ್ಥೆಯ ಎನ್ ಸುನಿಲಕುಮಾರ,ಎಮ್ ಜಿ ರಮೇಶ, ಸಾಗರ ಪಿ,ನಿಂಬಾಳ,ವಿನೋದಕುಮಾರ ಪಾಟೀಲ ಸೇರಿದಂತೆ ಕವಿಗಳು ಕಲಾವಿದರು ಪಾಲ್ಗೊಂಡಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ