ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸುಂಕದಗದ್ದೆ ಶಾಲೆಗೆ ಸುಜಾತ ಚಂದ್ರಶೇಖರ್ ರಿಂದ8000 ಮೌಲ್ಯದ ಪೋಡಿಯಂ ಕೊಡುಗೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಸುಜಾತ ಚಂದ್ರಶೇಖರ್ ರವರು
8000 ಮೌಲ್ಯದ ಪೋಡಿಯಂ ನೀಡಿದರು.ಇವರಿಗೆ ಶಾಲೆಯ ಪರವಾಗಿ ಅಭಿನಂದನೆಗಳನ್ನು ತಿಳಿಸಲಾಯಿತು.ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷರಾದ ಉಮೇಶ್,ಉಪಾಧ್ಯಕ್ಷರಾದ ಮಮತಾ,ಸದಸ್ಯರಾದ ಗಣೇಶ್,ಯೋಗೇಂದ್ರ,ಶ್ವೇತಾ,ನವ್ಯ,ದಿವ್ಯ,ಕಾಡಪ್ಪ,
ಮತ್ತು ಶಿಕ್ಷಕರಾದ ಮಮತಾ,ಸುಜಾತ,ಸುರೇಶ್ ರವರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ