ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪ್ಪಿಕೋ ಚಳುವಳಿಗೆ ಅಮರೇಗೌಡ ಮಲ್ಲಾಪೂರ ಕರೆ

ರಾಯಚೂರು ಜಿಲ್ಲೆಯ ಸಿಂಧನೂರಿನಿಂದ ರಾಯಚೂರು ಮುಖ್ಯ ಹೆದ್ದಾರಿಯ ಬದಿಯಲ್ಲಿರುವ ಗಿಡಮರಗಳಿಗೆ ನಂಬರ್ ಗಳನ್ನು ಹಾಕಲಾಗಿದ್ದು ಈ ಗಿಡಮರಗಳನ್ನು ಕಂಡು ವನಸಿರಿ ಫೌಂಡೇಶನ್ ಅಮರೇಗೌಡ ಮಲ್ಲಾಪೂರ ನೇತೃತ್ವದಲ್ಲಿ ಪರಿಸರ ಪ್ರೇಮಿಗಳು ಭೇಟಿ ನೀಡಿದರು.ಈ ಗಿಡಮರಗಳನ್ನು ಅಧಿಕಾರಿಗಳು,ಗುತ್ತಿಗೆದಾರರು ಕಡಿಯಲು ಮುಂದಾದರೆ ವನಸಿರಿ ಫೌಂಡೇಶನ್ ವತಿಯಿಂದ ಅಪ್ಪಿಕೋ ಚಳುವಳಿ ಹಮ್ಮಿಕೊಳ್ಳಲಾಗುವುದು ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ಅಮರೇಗೌಡ ಮಲ್ಲಾಪೂರ ಆಗ್ರಹಿಸಿದರು.
ಈ ಸಂದರ್ಭದಲ್ಲಿ ವನಸಿರಿ ಫೌಂಡೇಶನ್ ಅದ್ಯಕ್ಷ ಅಮರೇಗೌಡ ಮಲ್ಲಾಪೂರ,ಗಿರಿಸ್ವಾಮಿ ಹೆಡಗಿನಾಳ,ಆದನಗೌಡ,ರಾಜು ಬಳಗಾನೂರ, ದುರಗೇಶ DSP,ವೀರಭದ್ರಯ್ಯ ಸ್ವಾಮಿ ತಿಮ್ಮಾಪೂರ,ಚನ್ನಪ್ಪ ಕೆ.ಹೊಸಹಳ್ಳಿ ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ