ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಗಜ್ಯೋತಿ ಬಸವಣ್ಣನವರ ಜಯಂತಿ ಆಚರಣೆ

ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಬಸವಣ್ಣ ರವರ ಜಯಂತಿ ಕಾರ್ಯಕ್ರಮದಲ್ಲಿ ಶಾಸಕರಾದ ಎಂ.ಆರ್. ಮಂಜುನಾಥ್ ರವರು ಭಾಗವಹಿಸಿ ಬಸವಣ್ಣನವರ ಮೆರವಣಿಗೆ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಾಲನೆ ನೀಡಿದ ನಂತರ ಮಾತನಾಡಿದ ಶಾಸಕರು ಬಸವಣ್ಣನವರು ಸಮಾಜದ ಉದ್ದಾರಕರಾಗಿ ಮೇಲು ಕೀಳು ಇಲ್ಲ, ಎಲ್ಲರೂ ಒಂದೇ ಎಂಬ ಸಂದೇಶ ರವಾನೆ ಮಾಡಿದರು ಜೊತೆಗೆ ಅವರು ಹಾಕಿಕೊಟ್ಟ ಆದರ್ಶ ಗುಣಗಳನ್ನು ನಾವೆಲ್ಲರೂ ಮೈ ಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಇದೆ ಸಂದರ್ಭದಲ್ಲಿ ಶಾಗ್ಯ ಬಾಬಣ್ಣ,ಉದ್ದುನೂರು ಪ್ರಸಾದ್,ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶಿವಮೂರ್ತಿ,ರಾಮಾಪುರ ಮಹಾದೇವ್,ಸತೀಶ್,ಗಿರೀಶ್,ಪ್ರಮೋದ್,ಡಿಕೆ ರಾಜು,ಸುರೇಶ್,ಡಿ.ಆರ್ ಮಾದೇಶ್,ಪೋನ್ನಾಚಿ, ಶಿವರಾಮು,ಚಿಂಚಳ್ಳಿ ಸ್ವಾಮಿ,ಜನಧ್ವನಿ ವೆಂಕಟೇಶ್ ಪ್ರೀತಂ ನಾಗಪ್ಪ ನಿಶಾಂತ್ ಬಿಜೆಪಿ ಮುಖಂಡ,ದತ್ತೇಶ್ ಹಾಗೂ ಸಮುದಾಯದ ಎಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ