ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿವೃತ್ತ ಶಿಕ್ಷಕ ಸಿದ್ದಲಿಂಗಪ್ಪ ಬೀಳಗಿಯವರಿಗೆ ಗೆಳೆಯರಿಂದ ಸತ್ಕಾರ

ಹುನಗುಂದ :30 ವರ್ಷಗಳ ಹಿಂದೆ ಸರ್ಕಾರಿ ಪ್ರೌಢಶಾಲೆ ಮರೋಳದಲ್ಲಿ ಸಹೋದ್ಯೋಗಿಗಳಾಗಿದ್ದ ಬಿ.ಎಸ್.ಕಲ್ಹೊಲ, ಎಚ್.ಟಿ.ಬಾಳಕ್ಕನವರ, ಎಂ.ಎಸ್.ಮೇಟಿ ದಂಪತಿಗಳು ಮತ್ತು ಚಿತ್ರಕಲಾ ಶಿಕ್ಷಕ ಎಸ್. ಎಸ್. ಹೊದ್ಲೂರ ಇವರುಗಳು ಇತ್ತೀಚಿಗೆ ವಯೋ ನಿವೃತ್ತಿ ಹೊಂದಿದ ಮುಖ್ಯೋಪಾಧ್ಯಾಯ ಮಲ್ಲಿಕಾರ್ಜುನ ಗಂಜಿಹಾಳ ಯವರು, ಹುನಗುಂದ ತಾಲೂಕಿನ ಸುಕ್ಷೇತ್ರ ಕೂಡಲಸಂಗಮದಲ್ಲಿ ಮರೋಳದ ಎಲ್ಲ ಗೆಳೆಯರು ಸೇರಿಕೊಂಡು ನನಗೆ ಪ್ರೀತಿಯಿಂದ ಸತ್ಕರಿಸುವುದರೊಂದಿಗೆ ಇಡೀ ದಿನ ವೃತ್ತಿ ಬದುಕಿನ ಮತ್ತು ಸಂಸಾರದ ಸಿಹಿ-ಕಹಿ ಘಟನೆಗಳ ವಿನಿಮಯದಿಂದ ನಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಿದರು ಪ್ರೀತಿಯಿಂದ ಸತ್ಕರಿಸಿದ ಅವರಿಗೆಲ್ಲ ನಮ್ಮ ಕುಟುಂಬದ ವತಿಯಿಂದ ಹೃದಯಪೂರ್ವಕ ಅಭಿನಂದನೆಗಳನ್ನು ನಿವೃತ್ತ ಶಿಕ್ಷಕ ಸಿದ್ದಲಿಂಗಪ್ಪ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ