ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಗಲೊತ್ತಿನಲ್ಲೇ ಗಾಢ ನಿದ್ರೆಗೆ ಜಾರಿದ ಆರಕ್ಷಕರು

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಗ್ರಾಮದಲ್ಲಿ ಹಗಲೊತ್ತಿನಲ್ಲೆ ಉಸುಗಿನ ಗಾಡಿಗಳ ಓಡಾಟವನ್ನು ನೋಡಿ ಕೈ ಕಟ್ಟಿ ಕುಳಿತಿರುವುದು ಯಾಕೆ?ಗಾಢ ನಿದ್ರೆಯಲ್ಲಿ ಜಾರಿದ್ದಾರೆಯೇ?ಇದಕ್ಕೆ ಕಡಿವಾಣ ಇಲ್ಲದಂತಾಗಿದೆ ಹಾಗಾದರೇ ಈ ಸಮಸ್ಯೆ ಯಾವಾಗ ಕೊನೆಗೊಳ್ಳುತ್ತದೆಯೋ ಇಲ್ಲವೋ ಎಂದು ಯಕ್ಷ ಪ್ರಶ್ನೆಯಾಗಿಯೇ ಉಳಿದಿದೆ? ಇದಕ್ಕೆ ಪ್ರಮುಖ ಕಾರಣ ಪೊಲೀಸ್ ಅಧಿಕಾರಿಗಳ ನಿರ್ಲಕ್ಷವೇ ಎಂದು ಗ್ರಾಮಸ್ಥರು ಆಕ್ರೋಶಗೊಂಡಿದ್ದಾರೆ.
ಈ ವಾಹನಗಳ ಓಡಾಟವನ್ನು ನೋಡಿಯೂ ಕುರುಡರಾಗಿಯೋ ಅಥವಾ ಯಾರದೋ ಮಾತಿಗೆ ತಲೆ ತಗ್ಗಿಸಿ ನಿಂತಿದ್ದಾರೆಯೇ ಎನ್ನುವುದು ತಿಳಿಯದಾಗಿದೆ,ಮುಂದಿನ ದಿನಗಳಲ್ಲಿ ಉಸಕಿನ ವಾಹನಗಳ ಓಡಾಟ ನಿಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಿ ಸರ್ಕಾರ ಮತ್ತು ಅಧಿಕಾರಗಳಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಗ್ರಾಮಸ್ಥರು ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.

ವರದಿ:ಚಂದ್ರಶಾಗೌಡ ಮಾಲಿ ಪಾಟೀಲ್(ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ