ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಲು ಕಾಂಗ್ರೆಸ್ ಮುಖಂಡರುಗಳು ಒತ್ತಾಯ

ಯಾದಗಿರಿ ಜಿಲ್ಲೆಯ ಹುಣಸಗಿ ಪಟ್ಟಣದ ಕೆಇಬಿ ಕಛೇರಿಗೆ ಕಾಂಗ್ರೆಸ್ ಮುಖಂಡರುಗಳು ಭೇಟಿ ನೀಡಿ ಕೆ ಇ ಬಿ ಕಾರ್ಯನಿರ್ವಾಹಕ ಅಭಿಯಂತರ (EE) ಸುರಪುರ ಇವರಿಗೆ ಹುಣಸಗಿ ಪಟ್ಟಣದ ಟೌನ್ ಲೈನ್ ಬದಲಾವಣೆ ಮಾಡಬೇಕು ಮತ್ತು ಪಟ್ಟಣದ ವಿದ್ಯುತ್ ಕಂಬಗಳಿಗೆ ಹೊಸ ಸರ್ವಿಸ್ ವೈಯರ್ ಗಳನ್ನು ಹಾಕಬೇಕು ಎಂದು ಕೆಇಬಿ ಅಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಸಿದ್ದಣ್ಣ ಸಾಹು ಮಲಗಲದಿನ್ನಿ, ಚನ್ನಯ್ಯಸ್ವಾಮಿ ಹಿರೇಮಠ, ಹುಣಸಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ದಂಡಿನ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಆರ್ ಎಂ ರೇವಡಿ, ಸಾಹು ಕರೀಂಸಾಬ್ ಕೆ ಮುನ್ಸಿ ಅಪ್ಪಣ್ಣ ಗೋಗಿ, ರಮೇಶ ವಾಲಿ, ಸಂತೋಷ ಝಳಕಿ, ಅಕ್ರಮ – ಸಕ್ರಮ ಸಮಿತಿ ಸದಸ್ಯರಾದ ರವಿ ಮಲಗಲದಿನ್ನಿ, ಅರುಣ ಮಲಗಲದಿನ್ನಿ, ರಫಿಕ್ ಕುರೆಷಿ‌ ಹಾಗೂ ವಿಠ್ಠಲ್ ಪವಾರ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ