ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕುರಿ ಸಾಕಾಣಿಕೆ ತರಬೇತಿ

ತುಮಕೂರು:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ರೈತರಿಗೆ ಆಧುನಿಕ ಕುರಿ ಮೇಕೆ ಸಾಕಾಣಿಕೆ ಕುರಿತು ಆಸಕ್ತ 25 ಮಂದಿ ರೈತರಿಗೆ ಉಚಿತ ತರಬೇತಿ ನೀಡಲಾಗುವುದು ಕೋಳಿ ಸಾಕಾಣಿಕೆ ತರಬೇತಿಯನ್ನು 20 ರಂದು ಹಮ್ಮಿಕೊಳ್ಳಲಾಗಿದ್ದು.
ಬೇಕಾದ ದಾಖಲಾತಿಗಳು:
ಪಾಸ್ ಪೋರ್ಟ್ ಫೋಟೋಸ್.2
ಆಧಾರ್ ಕಾರ್ಡ್
ಜಾತಿ ಪ್ರಮಾಣ ಪತ್ರ ತರಬೇಕು
ಹೆಚ್ಚಿನ ಮಾಹಿತಿಗಾಗಿ ಪಶು ವೈದ್ಯಕೀಯ ತರಬೇತಿ ಕೇಂದ್ರ ಕುಣಿಗಲ್ ರಸ್ತೆ ಇವರನ್ನು ಸಂಪರ್ಕಿಸಿ.
ದೂರವಾಣಿ ಸಂಖ್ಯೆ. 0816 2251214.

ವರದಿ ಕೊಟ್ಟ ಕರಿಯಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ