ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೂತನ ಶಾಸಕ ಸುರಪುರ ನ್ಯಾಯಾಲಯ ಆವರಣದಲ್ಲಿ ಶಾಸಕ ರಾಜಾ ವೇಣುಗೋಪಾಲ್‌ ನಾಯಕರಿಗೆ ಸನ್ಮಾನ

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹರಿಕಾರ ಬಡವರ ಬಂದು ಚಲಾವಿರು ನಾಯಕ ಇಂದು ಸುರಪುರ ನ್ಯಾಯಾಲಯ ಆವರಣದಲ್ಲಿ ಸುರಪುರ ನೂತನ ಶಾಸಕ ರಾಜಾವೇಣುಗೋಪಾಲ್‌ ನಾಯಕ ಅವರನ್ನು ವಕೀಲರು ಸುರಪುರ ನೂತನ ಶಾಸಕರಿಗೆ ಅದ್ದೂರಿ ಸನ್ಮಾನಿಸಲಾಯಿತು.
ನೂತನ ಶಾಸಕ ರಾಜಾ ವೇಣುಗೋಪಾಲ್‌ನಾಯಕ ಮತಕ್ಷೇತ್ರ ವ್ಯಾಪ್ತಿಯ ಸುರಪುರ ಸಮಗ್ರ ಅಭಿವೃದ್ಧಿಗೆ ಶ್ರಮಿಸುವದಾಗಿ ಭರವಸೆ ನೀಡಿದರು ನನನ್ನು ಬಹುಮತದಿಂದ ಗೆಲ್ಲಿಸಿ ಆಶೀರ್ವದಿಸುವಲ್ಲಿ ಶ್ರಮವಹಿಸಿದ ನಮ್ಮ ತಂದೆ ದಿ.ರಾಜಾ ವೆಂಕಟಪ್ಪನಾಯಕ ಅವರ ಅಪಾರ ಅಭಿಮಾನಿಗಳಿಗೆ, ನ್ಯಾಯಕ್ಕೆ ಬೇಕಾಗಿರುವ ಎಲ್ಲಾ ಸೌಕರ್ಯಗಳನ್ನು ಸರ್ಕಾರದ ಅನುದಾನವನ್ನು ತರಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಬರವಸೆ ನೀಡಿದರು.

ಈ ಸಂದರ್ಭದಲ್ಲಿ ವಕೀಲರು ಸಂಘದ ಸದಸ್ಯರಾದ ಅರವಿಂದ ಕುಮಾರ್, ಬಿ.ಹೆಚ್. ಕಿಲ್ಲೇದಾರ್, ದೇವಿಂದ್ರಪ್ಪ ಬೇವಿನಕಟ್ಟಿ,ಎಮ್.ಎಮ್.ಹುದ್ದಾರ, ಎಮ್. ಎಚ್.ಭೋವಿ, ಪಿ.ಎಮ್.ಕಕ್ಕೇರಿ, ಪಿ.ಎಮ್. ಕಟ್ಟಿಮನಿ, ರಮೇಶ್ ರೈಟರ್, ಹೆಚ್.ಎಸ್.ಕಿಲ್ಲೆದಾರ್, ಯಲ್ಲಪ್ಪ ಬಡಿಗೇರ, ದೇವರಾಜ್ ತೋಳದಿನ್ನಿ, ವೆಂಕಟೇಶ್ ಹುದ್ದಾರ್ ನ್ಯಾಯಾಲಯದ ಸಿಬ್ಬಂದಿಗಳು ಹಾಜರಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ