ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಂಡಾಧಿಕಾರಿಗಳಿಗೆ ಮೊಹಮ್ಮದ್ ಶೋಯಬ್ ಗಿರಣಿ ಅವರಿಂದ ಮನವಿ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹಜರತ್ ಕೊಂದಮಿರುದ್ದಿನ ಜಾತ್ರಾ ನಿಮಿತ್ಯವಾಗಿ ವಿದ್ಯುತ್ ದೀಪದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯದ ವ್ಯವಸ್ಥೆ ಸೂಕ್ತವಾದ ರಸ್ತೆ ಹಾಗೂ ಯಾತ್ರಿ ನಿವಾಸ ನಿರ್ಮಾಣ ಮಾಡುವಂತೆ ಆಗ್ರಹಿಸಿ ತಾಲೂಕ ದಂಡಾಧಿಕಾರಿಗಳಿಗೆ ಮೊಹಮ್ಮದ್ ಶೋಯಬ್ ಗಿರಣಿ ಅವರಿಂದ ಮನವಿ ಸಲ್ಲಿಸಲಾಯಿತು.
ಜೇವರ್ಗಿ ತಾಲೂಕಿನ ಹಜರತ್ ಕೊಂದಮಿರುದ್ದಿನ ಜಾತ್ರೆಯು ದಿನಾಂಕ21/6/2024 ರಿಂದ23/6/2024 ರವರಿಗೆ ಮೂರು ದಿನದ ಜಾತ್ರಾ ಉತ್ಸವವು ಅತೀ ಅದ್ದೂರಿಯಾಗಿ ನಡೆಯುತ್ತಿದ್ದು ಪರ ರಾಜ್ಯಗಳಿಂದ ಪರಸ್ಥಳಗಳಿಂದ ಅತಿಹೆಚ್ಚಿನ ಜನಸಂಖ್ಯೆ ಬರುತ್ತಿರುವ ಕಾರಣ ತಾಲೂಕಿನ ದಂಡಾಧಿಕಾರಿಗಳು ತಾಲೂಕಿನ ಮಹಾಲಕ್ಷ್ಮಿ ದೇವಸ್ಥಾನದಿಂದ ಹಜರತ್ ಕೊಂದಮಿರುದ್ದೀನ್ ದರ್ಗಾದವರಿಗೆ ಸೂಕ್ತವಾದ ರಸ್ತೆ ನಿರ್ಮಾಣ ಹಾಗೂ ವಿದ್ಯುತ್ ದೀಪದ ವ್ಯವಸ್ಥೆ ಮಾಡಬೇಕು ಹಾಗೂ ಸಾರ್ವಜನಿಕರಿಗೆ ಯಾತ್ರಿ ನಿವಾಸ ನಿರ್ಮಾಣ ಮತ್ತು ಕುಡಿಯುವ ನೀರಿನ ಸೌಲಭ್ಯ ಮತ್ತು ಶೌಚಾಲಯದ ವ್ಯವಸ್ಥೆ ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಲ್ಬುರ್ಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾದ ಮೊಹಮ್ಮದ್ ಶೋಯಬ್ ಗಿರಣಿ ಅವರು ಮನವಿ ಪತ್ರ ಸಲ್ಲಿಸಿದೆವೆಂದು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ