ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎ ಜಿ ಪ್ರಕಾಶ್ ಆಯ್ಕೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ದೇವನಾಯಕನಹಳ್ಳಿಯಲ್ಲಿ ಇರುವ ಕೃಷಿ,ಪ.ಸ. ಸಂಘದಲ್ಲಿ ಇಂದು ನಡೆದ ಅಧ್ಯಕ್ಷ ಚುನಾವಣೆಯಲ್ಲಿ ದಿಡಗೂರಿನ ಎ ಜಿ ಪ್ರಕಾಶ್ ಆಯ್ಕೆಯಾಗಿದ್ದಾರೆ
ನಾನು ರೈತ ಕುಟುಂಬದಲ್ಲಿ ಜನಿಸಿದ್ದು ರೈತರ ಏಳಿಗೆಗೆ ನಮ್ಮ ಸಹಕಾರ ಸಂಘ ರೈತರಿಗಾಗಿ ಮತ್ತು ರೈತರ ಉಳಿವಿಗಾಗಿ ರೈತರಿಂದ ನಿರ್ಮಿತವಾಗಿದೆ
ನಾನು ಎ,ಪಿ,ಎಂ,ಸಿ,ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು
ರೈತರಿಗಾಗಿ ಬರುವಂತಹ ಸೌಲಭ್ಯಗಳನ್ನು ನಮ್ಮ ಸಂಘಕ್ಕೆ ತಂದು ರೈತರ ಅಭಿವೃದ್ಧಿಗೆ ಶ್ರಮವಹಿಸಿ ಕೆಲಸ ಮಾಡಲು ಸಿದ್ಧ ರೈತರು ಪಡೆದಿರುವ ಸಾಲವನ್ನು ಸರಿಯಾಗಿ ಮರುಪಾವತಿ ಮಾಡಬೇಕು ಅದರಿಂದ ಸಂಘವು ಅಭಿವೃದ್ಧಿ ಹೊಂದುವುದಲ್ಲದೆ ರೈತರಿಗೆ ಸಹಾಯವಾಗುತ್ತದೆ ಮತ್ತೆ ಹೆಚ್ಚಿನ ಅನುದಾನ ತರುವುದಕ್ಕೆ ಸಹಕಾರಿಯಾಗುತ್ತದೆ
ವ್ಯಾಪಾರ ಅಭಿವೃದ್ಧಿ ಸಾಲವನ್ನು ನೀಡಲು ಮತ್ತು ಮರುಪಾವತಿ ಬಗ್ಗೆ ಚಿಂತನೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಎ ಜಿ ಪ್ರಕಾಶ್ ತಿಳಿಸಿದರು.
ಈ ಸಂದರ್ಭದಲ್ಲಿ ಚುನಾವಣಾ ಅಧಿಕಾರಿ ಕೆಜಿ ನವೀನ್ ಕುಮಾರ್, ಚೇತನ್ ಜಿಎಂ ಮುಖ್ಯ ಕಾರ್ಯನಿರ್ವಾಧಿಕಾರಿ, ವಿಜಯ್ ಕುಮಾರ್ ಕ್ಷೇತ್ರ ಅಧಿಕಾರಿಗಳು ಬಿ ಎಂ ವಿನೋದಮ್ಮ ಉಪಾಧ್ಯಕ್ಷರು ಕುಮಾರ್ ಬಿಎಮ್, ಚಂದ್ರಪ್ಪ ಡಿಕೆ, ಮಾರುತಿ ಎಸ್ ಎಚ್, ಓ ಎನ್ ರಮೇಶ್, ಸುಶೀಲಮ್ಮ, ಮಹೇಂದ್ರ,
ಗುರುಬಸಪ್ಪ, ಕುಮಾರ್ ಬಿ ಎಂ, ಪರಮೇಶ್, ಮಲ್ಲಪ್ಪ, ಇನ್ನೂ ಮುಂತಾದವರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.

ವರದಿ ಪ್ರಭಾಕರ್ ಡಿ ಎಂ,ಹೊನ್ನಾಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ