ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಿಕೆಗಳು ಜ್ಞಾನದ ಮೂಲ ಬೇರು

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಗೆ ಚಿಕ್ಕಮಗಳೂರು ಜಿಲ್ಲೆಯ ಡಯಟ್ ನ ಉಪನ್ಯಾಸಕರಾದ ಶ್ರೀ ಜಿ ಆರ್ ಪ್ರಶಾಂತ್ ರವರು, ಮಕ್ಕಳ ಜ್ಞಾನ ಹೆಚ್ಚಿಸಲು ಒಂದು ವರ್ಷದ ದಿನ ಪತ್ರಿಕೆಯನ್ನು ವ್ಯವಸ್ಥೆ ಮಾಡಿದರು.ಇವರ ಕಾರ್ಯವನ್ನು ಶಾಲೆಯ ಮುಖ್ಯಗುರುಗಳಾದ ಮಮತರವರು ಸ್ಮರಿಸಿದರು.ಶಾಲೆಯ ಸಹಶಿಕ್ಷಕರಾದ ಸಿ ಆರ್ ಸುರೇಶ್ (ಚೌಡ್ಲಾಪುರ ಸೂರಿ)ರವರು ಮಾತನಾಡಿ ತಂತ್ರಜ್ಞಾನದ ಜಗತ್ತಿನಲ್ಲಿ ಪತ್ರಿಕೆಗಳು ಮುಳುಗುತ್ತಿರುವುದು ವಿಷಾದನೀಯ.ಇಂದಿನ ಓದುವಿಕೆ ನಿರಾಸಕ್ತಿಗೆ ಪತ್ರಿಕೆಗಳ ಬಗ್ಗೆ ಒಲವು ತೋರದಿರುವುದೇ ಪ್ರಮುಖ ಕಾರಣ.ನಾವೆಲ್ಲರೂ ಮೋಹದ ನಿದ್ದೆಯಿಂದ ಹೊರಬಂದು ನಮ್ಮ ಮಕ್ಕಳಿಗೆ ಪತ್ರಿಕೆಯ ಮಹತ್ವವನ್ನು ತಿಳಿಸಬೇಕು.ಪ್ರಶಾಂತ್ ರವರಂತೆ ಪತ್ರಿಕೆ ಹಿಡಿಸುವ ಕಾರ್ಯಕ್ಕೆ ನಾವೆಲ್ಲಾ ಮುಂದಾಗಬೇಕು ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ