ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಸ್ತೆ ಬದಿ ಗಿಡ ನೆಟ್ಟು ಪರಿಸರ ಸಂರಕ್ಷಣೆ ಮಾಡುತ್ತಿರುವುದು ನನ್ನಲ್ಲಿಯೂ ಸಂತಸವನ್ನುಂಟು ಮಾಡಿದೆ:ಶಾಸಕ ಡಾ.ಶ್ರೀನಿವಾಸ್.ಎನ್.ಟಿ.

ವಿಜಯನಗರ ಜಿಲ್ಲೆಯ ಕೂಡ್ಲಿಗಿ ವಿಧಾನ ಸಭಾ ಕ್ಷೇತ್ರದ ಗುಡೇಕೋಟೆ ಅರಣ್ಯ ಪ್ರದೇಶದಲ್ಲಿ ಹರವದಿ ಭಾಗದಲ್ಲಿ ರಸ್ತೆ ಬದಿ ಗಿಡ ನೆಟ್ಟಿರುವ ಕಾರ್ಯಕ್ರಮವನ್ನು ಮಾನ್ಯ ಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ ಅವರು ವಿಜಯ ನಗರ ಜಿಲ್ಲೆಯ ಅರಣ್ಯ ಅಧಿಕಾರಿಗಳಾದ ಅರ್ಸಲನ್ ಅವರು, ಗುಡೇಕೋಟೆ ಅರಣ್ಯ ಇಲಾಖೆಯ ಅಧಿಕಾರಿಗಳಾದ ಮಂಜುನಾಥ ಅವರು ಮತ್ತು ಇತರ ಸಿಬ್ಬಂದಿಗಳು ಉಪಸ್ಥಿತರಿದ್ದು ಪರಿಶೀಲಿಸಿದರು.
ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಮಾತನಾಡಿ ಗುಡೇಕೋಟೆ ವ್ಯಾಪ್ತಿಯಲ್ಲಿ ಬರುವ ಅರಣ್ಯ ಮತ್ತು ಪರಿಸರ ಸಂರಕ್ಷಣೆ ಕುರಿತು ಕಾಳಜಿ ವ್ಯಕ್ತಪಡಿಸಿದರು.ಭೀಮಸಮುದ್ರ-ಚಿಕ್ಕಜೋಗಿಹಳ್ಳಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳ ಪೋಷಣೆ ಮತ್ತು ಸಂರಕ್ಷಣೆ ಕುರಿತು ಸಂತಸ ವ್ಯಕ್ತಪಡಿಸಿದರು.

ವರದಿ ಅಂಗಡಿ ಶಶಿಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ