ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪಘಾತಗಳ ಸಂಖ್ಯೆ ಶೇ.57ರಷ್ಟು ಇಳಿಕೆ

ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿ – 275ರಲ್ಲಿ ರಾಜ್ಯ ಪೊಲೀಸ್‌ ಇಲಾಖೆಯ ಕಟ್ಟುನಿಟ್ಟಿನ ಕ್ರಮದಿಂದಾಗಿ ಅಪಘಾತಗಳ ಸಂಖ್ಯೆ ಶೇ.57ರಷ್ಟು ಇಳಿಕೆಯಾಗಿದೆ.

ಬೆಂಗಳೂರು: ಹೆದ್ದಾರಿಯ ಆಯ್ದ 10 ಸ್ಥಳಗಳಲ್ಲಿ ಐಟಿಎಂಎಸ್‌ ಕ್ಯಾಮರಾಗಳನ್ನು ಹಾಗೂ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಐಟಿಎಂಎಸ್‌ ಕ್ಯಾಮರಾಗಳು ಸಂಚಾರ ಉಲ್ಲಂಘನೆಯನ್ನು ಸೂಕ್ಷ್ಮವಾಗಿ ದಾಖಲಿಸುವ ಸರ್ವರ್‌ಗಳನ್ನು ಹೊಂದಿವೆ. ಕಂಟ್ರೋಲ್‌ ರೂಂನಲ್ಲಿ ನಿರಂತರ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ.

ಹೆದ್ದಾರಿಯಲ್ಲಿ ದೀಪಗಳ ಅಳವಡಿಕೆ, ಸಂಚಾರ ಸೂಚನಾ ಫಲಕಗಳು, ಸರ್ವೀಸ್‌ ರಸ್ತೆಯಿಂದ ಹೆದ್ದಾರಿಗೆ ನುಗ್ಗದಂತೆ ತಂತಿಬೇಲಿಗಳನ್ನು ಹಾಕಿರುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ