ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಪತ್ರ ಸಲ್ಲಿಕೆ

ಧಾರವಾಡ: ಪಂಚಸೇನಾ ಪಂಚಮಸಾಲಿ ಕೂಡಲ ಸಂಗಮ ಧಾರವಾಡ ಜಿಲ್ಲಾ ಘಟಕ ವತಿಯಿಂದ,
ಹುಬ್ಬಳ್ಳಿ ಶಹರ ವಾರ್ಡ 68 ರಲ್ಲಿರುವ ಬೆಂಡಿಗೇರಿ ಓಣಿಯಲ್ಲಿರುವ ಶ್ರೀಬನ್ನಿ ಮಹಾಕಾಳಿ ದೇವಸ್ಥಾನ ಸುತ್ತಮುತ್ತಲಿನ ಆವರಣ ಸ್ವಚ್ಛ ಗೊಳಿಸಬೇಕೆಂದು ಪಂಚಸೇನೆಯ ಜಿಲ್ಲಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ಯುವರ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಂಚಸೇನೆಯ ಪದಾಧಿಕಾರಿಗಳಾದ ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷರಾದ ಸುರೇಶ ಎಸ್ ಜಿ, ಜಿಲ್ಲಾ ಉಪಾಧ್ಯಕ್ಷರಾದ ಚಂದ್ರಗೌಡ ಪಾಟೀಲ, ಜಿಲ್ಲಾ ಖಜಾಂಚಿ ರುದ್ರಗೌಡ ಪರ್ವತಗೌಡರ, ತಾಲೂಕು ಉಪಾಧ್ಯಕ್ಷರಾದ ಮೈಲಾರಿ ಗೌಡ ಪಾಟೀಲ, ತಾಲೂಕು ಮುಖಂಡರಾದ ವೀರಪಾಕ್ಷ ಮಲ್ಲೂರು, ಧಾರವಾಡ ಶಹರ ಅಧ್ಯಕ್ಷರಾದ ಮನೋಜ ಕಡಪಟ್ಟಿ, ಸಮಾಜದ ಹಿರಿಯ ಮುಖಂಡರಾದ ಲೋಕಚಂದ್ರ ಕಿಲ್ಲೇಧಾರ,ವೀರಪ್ಪ ನವಲಗುಂದ, ರಾಜು ಪಾಟೀಲ, ನಾಗಪ್ಪ ಭಾವಿಕಟ್ಟಿ, ರಾಜು ಸವದತ್ತಿ, ಈರಣ್ಣಾ ಬಳೇಗೇರ, ಮಹಿಳಾ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಅನುಪಮಾ ಬೆಳ್ಳಕ್ಕಿ, ಜಿಲ್ಲಾ ಉಪಾಧ್ಯಕ್ಷರಾದ ಪುಷ್ಪಾ ನವಲಗುಂದ, ಜಿಲ್ಲಾ ಮುಖಂಡರಾದ ಸಾವಿತ್ರಿ ಬೆಳ್ಳಕ್ಕಿ, ಮುಂತಾದವರು ಉಪಸ್ಥಿತರಿದ್ದರು.

ವರದಿ-ಸದಾಶಿವ ಭೀಮಪ್ಪ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ