ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಬಟ್ಟೆ,ಪುಸ್ತಕ ಮತ್ತು ಬ್ಯಾಗ್ ವಿತರಣೆ

ಬೆಂಗಳೂರು: ಮುಜುರಾಯಿ ಇಲಾಖೆ ಮತ್ತು ಸಾರಿಗೆ ಸಚಿವರಾದ ಸನ್ಮಾನ್ಯ ಶ್ರೀ ರಾಮಲಿಂಗಾ ರೆಡ್ಡಿ ರವರ ನೇತೃತ್ವದಲ್ಲಿ ನಡೆದ ಉಚಿತ ಬಟ್ಟೆ, ಪುಸ್ತಕ ಮತ್ತು ಬ್ಯಾಗ್ ನ ವಿತರಣೆಯನ್ನು ಕೋರಮಂಗಲದ ಶ್ರೀ ಗಣೇಶ ಸೇವಾ ಟ್ರಸ್ಟ್ ವತಿಯಿಂದ ಆಡುಗೋಡಿ M.A.R.P ಹೈಯರ್ ಪ್ರೈಮರಿ ಶಾಲೆಯ ಮತ್ತು C.A.R Quaters ಶಾಲಾ ಮಕ್ಕಳಿಗೆ ವಿತರಿಸಲಾಯಿತು.
ಈ ಸಂದರ್ಭದಲ್ಲಿ C.A.R DCP, ACP, Inspectors, ಮಾಜಿ ಪಾಲಿಕೆ ಸದಸ್ಯರುಗಳು,
ಮಾಜಿ ಅಧ್ಯಕ್ಷ ಶ್ರೀ ಬಿ ಮೋಹನ ಹಾಗೂ ಶಿಕ್ಷಕರರು ವರ್ಗದವರು ಉಪಸ್ಥಿತರಿದ್ದರು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ