ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗದಲ್ಲಿ “ಮಿರಾಕಲ್ ಫಾರೆಸ್ಟ್ ಚಾಲೆಂಜ್” ತರಬೇತಿ

ಶಿವಮೊಗ್ಗ : ಅತಿ ಕಡಿಮೆ ಜಾಗದಲ್ಲಿ ಅತಿ ವೇಗವಾಗಿ ಕಾಡನ್ನು ಬೆಳೆಯುವ ಮಿಯಾವಾಕಿ ವಿಧಾನದ ಉಚಿತ ತರಬೇತಿ “ಮಿರಾಕಲ್ ಫಾರೆಸ್ಟ್ ಚಾಲೆಂಜ್” ನಗರದ “ಪವನ್ ಐಸ್ ಕ್ರೀಮ್” ಹೋಟೆಲ್ ಸಭಾಂಗಣದಲ್ಲಿ ಜುಲೈ,೦೭ರ ಭಾನುವಾರ ಸಂಜೆ ೪.೩೦ ರಿಂದ ೫.೩೦ ಗಂಟೆ ತನಕ ನಡೆಯಲಿದೆ. ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು ಸಕಾಲದಲ್ಲಿ ಹಾಜರಿದ್ದು ಹೆಸರನ್ನು ನೊಂದಾಯಿಸುವಂತೆ ಆಯೋಜಕರು ತಿಳಿಸಿದ್ದಾರೆ.
ತರಬೇತಿ ಕಾರ್ಯಕ್ರಮದ ಉದ್ಘಾಟನೆಯನ್ನು ಜೆಸಿಐ ಶಿವಮೊಗ್ಗ ಶರಾವತಿ ಘಟಕದ ಅಧ್ಯಕ್ಷರು ಹಾಗೂ ಮಲ್ನಾಡ್ ಹೋಳಿಗೆ ಮನೆಯ ಮಾಲಿಕರಾಗಿರುವ ಜೆಸಿ. ಸ್ವಪ್ನ ಸಂತೋಷ ಗೌಡ ಅವರು ನೆರವೇರಿಸಲಿದ್ದಾರೆ, ಪತ್ರಕರ್ತ ಗಾರಾ. ಶ್ರೀನಿವಾಸ್. ಉದ್ಯಮಿ ಕೆ. ಮೋಹನ್ ದಾಸ್ ನಾಯಕ್ ಪಾಲುದಾರರು ಪವನ್ ಐಸ್ ಕ್ರೀಮ್ ಶಿವಮೊಗ್ಗ ಇವರು ಮುಖ್ಯ ಅತಿಥಿಗಳಾಗಿದ್ದು, ಕೆ.ಮಹೇಶ್ ಶೆಣೈ ಅವರು ಸಂಪನ್ಮೂಲ ವ್ಯಕ್ತಿಗಳಾಗಿರುತ್ತಾರೆ. ಶಿವಮೊಗ್ಗದ ಪರಿಸರ ಆಸಕ್ತರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಈ ಮೂಲಕ ವಿನಂತಿಸಲಾಗಿದೆ. ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ