ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿವಮೊಗ್ಗ : ಶಾಂತಿ ನಗರದ ಸರ್ಕಾರಿ ಉರ್ದು ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ, ಹನೀಫಾರಿಗೆ ರಾಷ್ಟ್ರಮಟ್ಟದ ಜಿಜ್ಞಾಸಾ ಪ್ರಶಸ್ತಿ

ಶಿವಮೊಗ್ಗ: ರಾಷ್ಟ್ರಮಟ್ಟದ ಜಿಜ್ಞಾಸಾ ಸೈನ್ಸ್ ಮಾಡೆಲ್ ಮೇಕಿಂಗ್ ಸ್ಪರ್ಧೆಯಲ್ಲಿ ಶಿವಮೊಗ್ಗ ಶಾಂತಿನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಉಮ್ಮೇ ಸಲ್ಮಾ, ವಿದ್ಯಾರ್ಥಿನಿಯರಾದ ಆಲಿಯಾ ಅಂಬೆರ್ ಮತ್ತು ಹನೀಫಾ ಬೀ ಯವರು ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನ ಗಳಿಸಿದರು.
ಈ ಬಹುಮಾನಗಳನ್ನು ಶಿವಮೊಗ್ಗ ಬಿಇಓ ನಾಗರಾಜ್ ರವರು ವಿತರಿಸಿದರು. ಈ ಸಂದರ್ಭದಲ್ಲಿ ಸ್ಪರ್ಧೆ ಆಯೋಜಿಸಿದ್ದ ಆಯನೂರಿನ ಅಗಸ್ತ್ಯ ಇಂಟರ್ ನ್ಯಾಷನಲ್ ಫೌಂಡೇಷನ್ ನ ಪ್ರಮುಖರಾದ ಶಿವರಾಜ್, ನಯ್ಮಾ ಹಾಗೂ ಶಾಲೆಯ ಎಸ್ ಡಿ ಎಂ ಸಿ ಸದಸ್ಯ ಕರೀಂ ಖಾನ್ ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ