ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾದರಿ ಹೆಣ್ಣಾಗಿ ಜೀವನ ಸಾಗುತ್ತಿದ್ದಾರೆ ಇವರ ಸಾಧನೆ ನಿಜಕ್ಕೂ ಮೆಚ್ಚ ತಕ್ಕದ್ದು-ಗೀತಾ ಮಾದನಬಾವಿ

ಹೊನ್ನಾಳಿ ನ್ಯಾಮತಿ ಅವಳಿ ತಾಲೂಕು ಮಾದನಬಾವಿಯ ಗೀತಾ ಅವರು ಮಾದನಬಾವಿಯಿಂದ ಹತ್ತು ಕಿಲೋಮೀಟರ್ ದೂರದಿಂದ ಹೊನ್ನಾಳಿಗೆ ಬಂದು ತರಬೇತಿಯ ಸೆಂಟರ್ ಅನ್ನು ತೆಗೆದಿದ್ದಾರೆ ಇವರ ಬಳಿ ತರಬೇತಿ ಪಡೆಯಲು ನಲ್ವತ್ತು ಮಹಿಳೆಯರು ಬರುತ್ತಾರೆ ಬೆಳಗ್ಗೆ ಹತ್ತು ಗಂಟೆಯಿಂದ ಸಂಜೆ ಐದು ಗಂಟೆಯವರೆಗೆ ತರಬೇತಿ ನೀಡಲಾಗುತ್ತದೆ ಒಬ್ಬ ಮಹಿಳೆಯರಿಗೆ ಮೂರು ತಿಂಗಳಿನ ಕೋರ್ಸ್ ಗೆ ಆರು ನೂರು ರೂಪಾಯಿ ತೆಗೆದುಕೊಳ್ಳಲಾಗುತ್ತದೆ ನಂತರ ಅವರಿಗೆ ಸರ್ಕಾರದ ಪ್ರಮಾಣ ಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ
ಸೃಷ್ಟಿ ಟೈಲರ್ ತರಬೇತಿ ಕೇಂದ್ರ ಹೊನ್ನಾಳಿ 7975992265

ವರದಿ ಹೊನ್ನಾಳಿ ಪ್ರಭಾಕರ ಡಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ