ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಂಗವಿಕಲರ ಮುಖ್ಯ ಆಯುಕ್ತರ ನೇಮಕಕ್ಕೆ ಆಗ್ರಹ

ಶಿವಮೊಗ್ಗ:ಭಾರತ ಸರ್ಕಾರವು ವಿಕಲಚೇತನರ ವಿವಿಧ ಸಮಸ್ಯೆಗಳನ್ನು ಪರಿಹರಿಸಲಿಕ್ಕಾಗಿ ಕೇಂದ್ರ ಮಟ್ಟದಲ್ಲಿ ಅಂಗವಿಕಲರ ಮುಖ್ಯ ಆಯುಕ್ತರನ್ನು ದೆಹಲಿಯಲ್ಲಿ ಹಗೂ ರಾಜ್ಯಮಟ್ಟದ ಸಮಸ್ಯೆಗಳ ಪರಿಹಾರಕ್ಕೆ ಆಯಾಯ ರಾಜ್ಯಗಳ ರಾಜಧಾನಿಯಲ್ಲಿ ರಾಜ್ಯ ಆಯುಕ್ತರನ್ನು ನೇಮಿಸಿದ್ದು ಇದೀಗ ದೆಹಲಿಯಲ್ಲಿರುವ ಅಂಗವಿಕಲರ ಮುಖ್ಯ ಆಯುಕ್ತರ ಹುದ್ದೆಯು ಬಹಳ ವರ್ಷಗಳಿಂದ ಖಾಲಿ ಬಿದ್ದಿದ್ದು ಆ ಹುದ್ದೆಯನ್ನು ಭಾರತೀಯ ಅಂಗವಿಕಲರ ಸಬಲೀಕರಣ ಸಂಘ ಇದರ ಕಾರ್ಯಾಧ್ಯಕ್ಷ ಶ್ರೀ ರಾಜಕುಮಾರ ಮಕ್ಕದ ಅವರನ್ನು ನೇಮಕ ಮಾಡಿ ಅಂಗವಿಕಲರ ಸಬಲೀಕರಣಕ್ಕೆ ನೆರವಾಗಬೇಕೆಂದು ಭಾರತೀಯ ಅಂಗವಿಕಲರ ಸಬಲೀಕರಣ ಸಂಘ ಇದರ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರು ಶಿವಮೊಗ್ಗ ಲೋಕಸಭಾ ಸದಸ್ಯ ಶ್ರೀ ಬಿ ವೈ ರಾಘವೇಂದ್ರ ಅವರಿಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಬಿಜೆಪಿಯ ಜಿಲ್ಲಾ ಕಾರ್ಯದರ್ಶಿ ಶ್ರೀ ಡಿ ಎಸ್ ಅರುಣ್ ಹಾಗೂ ಬಿಜೆಪಿ ಜಿಲ್ಲಾ ಮುಖಂಡ ಶ್ರೀ ದತ್ತಾತ್ರೇಯ ಅವರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ