ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿರವಾರ ಬಾಯ್ಸ್ ಹಾಸ್ಟೆಲ್ ಮೇಲ್ವಿಚಾರಕಿಯನ್ನು ಅಮಾನತ್ತು ಮಾಡುವಂತೆ SFI ಸಂಘಟನೆ ವತಿಯಿಂದ ಒತ್ತಾಯ

ರಾಯಚೂರು:ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ಸಿರವಾರ ನಿಲಯದ ಆಹಾರ ಮತ್ತು ಸಾಮಾಗ್ರಿಗಳನ್ನು ಕಳ್ಳಸಾಗಾಣಿಕೆ ಮಾಡಿ ಜಕ್ಕಲದಿನ್ನಿ ಗ್ರಾಮದ ಮನೆಯೊಂದರಲ್ಲಿ ಸಾಮಗ್ರಿಗಳನ್ನು ಇಟ್ಟು ಸಾಗಿಸಲು ಪ್ರಯತ್ನಿಸುತ್ತಿರುವ ನಿಲಯದ ಮೇಲ್ವಿಚಾರಕಿ ಗಾಯತ್ರಿ ಅವರನ್ನು ಅಮಾನತು ಮಾಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಮೂಲ ಸೌಲಭ್ಯಗಳ ಕೊರತೆಯಿಂದ ಕೂಡಿದ ವಸತಿ ನಿಲಯವನ್ನು ವಿದ್ಯಾರ್ಥಿಗಳ ಶಾಲೆಗಳ ಹತ್ತಿರ ಇರುವ ಸುರಕ್ಷಿತ ಸ್ಥಳಕ್ಕೆ ನಿಲಯವನ್ನು ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (SFI) ಸಿರವಾರ ತಾಲೂಕು ಸಮಿತಿ ವತಿಯಿಂದ ಮಾನ್ಯ ತಹಶಿಲ್ದಾರರ ಸಿರವಾರ ಇವರ ಮುಖಾಂತರ ಜಿಲ್ಲಾಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ರಾಯಚೂರು ಇವರಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಇದೇ ಸಂದರ್ಭದಲ್ಲಿ ಚಂದ್ರಶೇಖರ ಎಲ್ಲೇರಿ DYFI ಸಂಘಟನೆಯ ಮುಖಂಡರು ಹಾಗೂ ಚಿದಾನಂದ ಕರೆಗೂಳಿ ಎಸ್ ಎಫ್ ಐ ಸಂಘಟನೆಯ ತಾಲೂಕು ಅಧ್ಯಕ್ಷರು ಪ್ರತಾಪ್ ಸಂಘಟನೆಯ,ಮುಖಂಡರು ನಾಗರಾಜ್ ಸಂಘಟನೆಯ ಮುಖಂಡರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ