ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬಾಲಕಿಯ ಪೋಷಕರ ಪತ್ತೆಗೆ ಮನವಿ

ಶಿವಮೊಗ್ಗ : ಶಿವಮೊಗ್ಗ ತೆರೆದ ತಂಗುದಾಣದ ಅಧಿಕಾರಿಗಳು ಬಾಲಕಿಯನ್ನು ದಿನಾಂಕ: 19.04.2018 ರಂದು ರಕ್ಷಿಸಿ ಪಾಲನೆ, ಪೋಷಣೆ, ರಕ್ಷಣೆಗಾಗಿ ಮಕ್ಕಳ ಕಲ್ಯಾಣ ಸಮಿತಿ ಶಿವಮೊಗ್ಗ ಇಲ್ಲಿಗೆ ಹಾಜರುಪಡಿಸಿರುತ್ತಾರೆ. ಬಾಲಕಿ ಸರ್ಕಾರಿ ಬಾಲಕಿಯರ ಬಾಲಮಂದಿರದ ನಿವಾಸಿಯಾಗಿದ್ದು ವಿದ್ಯಾಭ್ಯಾಸ ಮಾಡುತ್ತಿರುತ್ತಾಳೆ. ಬಾಲಕಿಯ ಸಾಮಾಜಿಕ ತನಿಖಾ ವರದಿ ಸ್ವೀಕೃತವಾಗಿದೆ. ಬಾಲಕಿಯ ತಾಯಿ ಮರಣ ಹೊಂದಿದ್ದು ಬಾಲಕಿಯ ಪೋಷಕರು ಯಾರೂ ಇಲ್ಲಿಯವರೆಗೂ ಬಾರದ ಹಿನ್ನೆಲೆಯಲ್ಲಿ ಬಾಲಕಿಯ ಮುಂದಿನ ಪುನರ್ವಸತಿ ಹಿತದೃಷ್ಠಿಯಿಂದ ಬಾಲಕಿಯ ಸಂಬಂಧಿಕರು ಯಾರಾದರೂ ಇದ್ದಲ್ಲಿ ಅಥವಾ ಪೋಷಕರ ಬಗ್ಗೆ ಮಾಹಿತಿ ದೊರೆತಲ್ಲಿ ಸೂಕ್ತ ದಾಖಲಾತಿಯೊಂದಿಗೆ ಅಧೀಕ್ಷಕರು, ಸರ್ಕಾರಿ ಬಾಲಕರ ಬಾಲಮಂದಿರ, ಆಲ್ಕೊಳ, ಶಿವಮೊಗ್ಗ ಇವರ ಕಛೇರಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08182-295511 ಗೆ ಸಂಪರ್ಕಿಸಲು ಕೋರಿದೆ.

ವರದಿ: ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ