ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಖಿಲ ಭಾರತ ವೀರಶೈವ ಮಹಾಸಭಾ ಅವಿರೋಧವಾಗಿ ಆಯ್ಕೆಯಾಗಿರುವ ನಾಗರಾಜ್ ಸಿ ಬಂಕಲಗಿ ರವರಿಗೆ ಸನ್ಮಾನ

ಕರ್ನಾಟಕ ಚಾಲಕರ ಒಕ್ಕೂಟ (ರಿ.)ಚಿತ್ತಾಪುರ ತಾಲೂಕ ಘಟಕ ವತಿಯಿಂದ ನೂತನ ಅಖಿಲ ಭಾರತ ವೀರಶೈವ ಮಹಾಸಭಾ ಅವಿರೋಧವಾಗಿ ಆಯ್ಕೆಯಾಗಿರುವ ನಾಗರಾಜ್ ಸಿ ಬಂಕಲಗಿ ರವರಿಗೆ ಸನ್ಮಾನ ಜರುಗಿತು

ಕಲಬುರಗಿ/ಚಿತ್ತಾಪುರ:ವೀರಶೈವ ಲಿಂಗಾಯತ ಮಹಾಸಭಾ ತಾಲೂಕ ಅಧ್ಯಕ್ಷರು ನಾಗರಾಜ್ ಬಂಕಲಗಿ ಪುರಸಭೆ ಸದಸ್ಯರು ಹಾಗೂ ವಿರೋಧ ಪಕ್ಷದ ನಾಯಕರು ನೂತನ ಅಖಿಲ ಭಾರತ ವೀರಶೈವ ಮಹಾಸಭಾ ಅವಿರೋಧ ಆಯ್ಕೆಯಾಗಿರುವ ನಾಗರಾಜ್ ಸಿ ಬಂಕಲಗಿ ರವರಿಗೆ ಕರ್ನಾಟಕ ಚಾಲಕರ ಒಕ್ಕೂಟ (ರಿ.) ತಾಲೂಕು ಚಿತ್ತಾಪುರ ವತಿಯಿಂದ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷರು ಜಗನ್ನಾಥ್ ಕಾಶಿ,ತಾಲೂಕು ಪ್ರಧಾನ ಕಾರ್ಯದರ್ಶಿ ರವಿಚಂದ್ರ ದೊಡ್ಡಮನಿ,ಗೌರವಾಧ್ಯಕ್ಷರು ತಮ್ಮಣ್ಣ ಸುನಾರ್, ಸದಸ್ಯರು ಬಬ್ಲು ರಾಮಚಂದ್ರ ಪಂಚಾಲ್ ರವಿ ಕುಂಬಾರ್ ರಘು ನಾಯಕ್ ಇದ್ದರು.

ವರದಿ ಮೊಹಮ್ಮದ್ ಅಲ್ಲಿ ಚಿತ್ತಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ