ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಕಾಮಗಾರಿ ಪರಿಶೀಲನೆ

ತುಮಕೂರು ಜಿಲ್ಲೆಯ ಪಾವಗಡ
ತಾಲ್ಲೂಕಿನ ಕಾರನಾಗನಹಟ್ಟಿಯಲ್ಲಿ ನಡೆಯುತ್ತಿರುವ
ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಪರಿಶೀಲಿಸಿ ನಂತರ ಅವರು ಸುದ್ದಿಗಾರರೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ ಪಾವಗಡ ತಾಲ್ಲೂಕಿನ ಜನರ ಹಲವು ವರ್ಷಗಳ ಕನಸಾಗಿದ್ದ ತುಂಗಭದ್ರಾ ಕುಡಿಯುವ ನೀರಿನ ಯೋಜನೆಯು ಶೀಘ್ರದಲ್ಲಿ ಕಾರ್ಯರಂಭವಾಗುವುದು ಎಂದರು.

ತುಂಗಭದ್ರಾ ಕುಡಿಯುವ ನೀರಿನ ಯೋಜನೆ 2132 ಕೋಟಿ ವೆಚ್ಚದಿಂದ ನಿರ್ಮಾಣವಾಗುವ ಯೋಜನೆ ಎಂದು ಚಳ್ಳಕೆರೆಯಿಂದ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರನ್ನು ಇನ್ನು ಎರಡೂವರೆ ತಿಂಗಳ ಒಳಗೆ ಪ್ರಾರಂಭಿಸಲಾಗುವುದು ಎಂದರು.
2500 ಕಿಲೋಮೀಟರು ವ್ಯಾಪ್ತಿಯ ಯೋಜನೆ ಇದಾಗಿದ್ದು, ಚಳ್ಳಕೆರೆ ಶಾಸಕ ರಘುಮೂರ್ತಿ, ಪಾವಗಡ ಶಾಸಕ ಎಚ್ ಬಿ ವೆಂಕಟೇಶ್ ಕ್ರಿಯಾಶೀಲರಾಗಿ ಯೋಜನೆ ಕಾರ್ಯಗತಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.

ಮಳೆಗಾಲವಾಗಿದ್ದರಿಂದ ಡ್ಯಾಮ್ ನಲ್ಲಿ ನೀರಿರುವಾಗಲೇ ಕಾಮಗಾರಿ ಸಂಪೂರ್ಣಗೊಳಿಸಿ ಎರಡು ಬಾರಿ ಟ್ರಯಲ್ ರನ್ ಮಾಡಲಾಗುವುದು ಎಂದರು.
ರಾಜ್ಯದಲ್ಲಿ ಮೊದಲ ಬಾರಿಗೆ ಏ ಸೆಂಟರ್ ಆಫ್ ಎಕ್ಸಲೆನ್ಸ್ ಫಾರ್ ವಾಟರ್ ಮ್ಯಾನೇಜ್ಮೆಂಟ್ ಎಂಬ ಯೋಜನೆಯ ತಂದ ಏಕೈಕ ಸರ್ಕಾರ ಕಾಂಗ್ರೆಸ್ ಎಂದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ