ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿ ಸ್ಥಳಾಂತರ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ

ವಿಜಯಪುರ:ನವದೆಹಲಿಯ ಹಳೆ ಸಂಸತ್ ಭವನದ ಎದುರುಗಡೆ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪುತ್ತಳಿ ಸ್ಥಳಾಂತರ ಖಂಡಿಸಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು
ಬುದ್ಧ ಬಸವ ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷರಾದ ತುಳಸಿರಾಮ ಹರಿಜನ ಅವರ ನೇತೃತ್ವದಲ್ಲಿ ಹಾಗೂ ಭಾರತೀಯ ಭೀಮ ಸೇನೆ ಸಂಘಟನೆಯು ಅಧ್ಯಕ್ಷರು ವಿಶ್ವನಾಥ್ ಚಲವಾದಿ ಅವರು ಹಾಗೂ ದಲಿತಪರ ಎಲ್ಲಾ ಸಂಘಟನೆಗಳು ಕೈಜೋಡಿಸಿ ಆ ಬೃಹತ್ ಪ್ರತಿಭಟನೆಯನ್ನು ಸಿದ್ದೇಶ್ವರ ದೇವಸ್ಥಾನದಿಂದ ಡಿಸಿ ಕಚೇರಿವರೆಗೂ ಹೋಗಿ ಮನವಿ ಸಲ್ಲಿಸಿದರು.ಡಾಕ್ಟರ್ ಬಾಬಾ ಸಾಹೇಬರ ಪುತ್ತಳಿ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿ ಮರು ಪ್ರತಿಷ್ಠಾಪನೆ ಮಾಡದಿದ್ದಲ್ಲಿ ಉಗ್ರವಾದ ಹೋರಾಟ ಮಾಡುತ್ತೇವೆ ಎಂದು ಬುದ್ಧ ಬಸವ ಅಂಬೇಡ್ಕರ್ ಸೇವಾ ಸಂಸ್ಥೆಯ ಅಧ್ಯಕ್ಷರು ತುಳಸಿರಾಮ ಹರಿಜನ ಅವರು ಮನವಿ ಸಲ್ಲಿಸಿದರು.

ವರದಿ:ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ