ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಪರ್ಣಾ ನಿಧನಕ್ಕೆ ಬಸವಯೋಗಿ ಪ್ರಭುಗಳ ಶರಣಾಂಜಲಿ

ಮೈಸೂರು:ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನದಿಂದ ಮಾಧ್ಯಮ ಲೋಕಕ್ಕೆ ತುಂಬಲಾರದ ನಷ್ಟ ಎಂದು ನರಸಿಂಹರಾಜಪುರ ಬಸವಕೇಂದ್ರದ ಬಸವಯೋಗಿಪ್ರಭುಗಳು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.

ಅಪರ್ಣಾ ಅವರಿಗೆ ಶರಣಾಂಜಲಿಗಳನ್ನು ಸಲ್ಲಿಸಿರುವ ಶ್ರೀಗಳು ಕನ್ನಡ ಭಾಷೆಯನ್ನು ಬಹಳ ಸ್ಪಷ್ಟವಾಗಿ ಮಾತನಾಡುವುದರ ಮೂಲಕ ಎಲ್ಲಾ ನಿರೂಪಕರಿಗೂ ಮಾದರಿಯಾಗಿದ್ದರು ಸುಮಾರು ಮೂರು ದಶಕಗಳಿಂದಲೂ ಕರ್ನಾಟಕಕ್ಕೆ ಸೇವೆ ಸಲ್ಲಿಸಿದ್ದಾರೆ, ನಮ್ಮೂರ ರಾಜ ಚಿತ್ರದಲ್ಲಿ ವಿಷ್ಣುವರ್ಧನ್ ಅವರ ತಂಗಿ ಪಾತ್ರದಲ್ಲಿ ಅಪರ್ಣಾ ಅವರು ಉತ್ತಮ ಅಭಿನಯ ನೀಡಿದ್ದಾರೆ, ಮಸಣದ ಹೂವು, ಮಜಾ ಟಾಕೀಸ್ ಮುಖಾಂತರ ಎಲ್ಲರ ಮನೆ ಮಾತಾಗಿದ್ದರು ಎಂದು ಬಣ್ಣಿಸಿದ್ದಾರೆ.
ಯಡಿಯೂರು ಸಿದಲಿಂಗೇಶ್ವರ ಧಾರಾವಾಹಿಯಲ್ಲೂ ನಟಿಸಿದ್ದರು.ಅವರ ಆತ್ಮಕ್ಕೆ ಚಿರಶಾಂತಿ‌ ಸಿಗಲಿ ಎಂದು ಶ್ರೀಗಳು ಪ್ರಾರ್ಥಿಸಿದ್ದಾರೆ.
ಇಂತಹ ಮಹಾನ್ ನಿರೂಪಕಿಗೆ ರಾಜ್ಯ ಸರ್ಕಾರ‌ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕಿತ್ತು ಎಂದು ಬಸವ ಕೇಂದ್ರದ ಬಸವಯೋಗಿಪ್ರಭುಗಳು ಹೇಳಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ