ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೀವನ್ ಕುಮಾರ ಹಾಗೂ ಶ್ರೀರಕ್ಷಾ ಹುಟ್ಟು ಹಬ್ಬದ ಅಂಗವಾಗಿ ಶಾಲೆಗೆ 50 ಊಟದ ತಟ್ಟೆಗಳ ಕೊಡುಗೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕೆ.ಹೊಸಹಳ್ಳಿ ಗ್ರಾಮದ ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯರಾದ ಶಿವರಾಜ ಹೂಗಾರ ಅವರ ಮಕ್ಕಳಾದ ಜೀವನ್ ಕುಮಾರ ಮತ್ತು ಶ್ರೀ ರಕ್ಷಾ ಹುಟ್ಟು ಹಬ್ಬದ ಅಂಗವಾಗಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬಡ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಮಧ್ಯಾಹ್ನದ ಬಿಸಿಯೂಟ ಸೇವನೆಗಾಗಿ 50 ಊಟದ ತಟ್ಟೆಗಳನ್ನು ಕೊಡುಗೆಯಾಗಿ ನೀಡುವ ಮೂಲಕ ತಮ್ಮ ಮಗಳ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು.

ಈ ಸಂದರ್ಭದಲ್ಲಿ ಶಿವರಾಜ ಹೂಗಾರ,SDMC ಅಧ್ಯಕ್ಷ ವೆಂಕಟೇಶ ಮಡಿವಾಳ, ಶಿಕ್ಷಕರಾದ ಹುಸೇನ್ ಸಾಬ್, ದೊಡ್ಡಪ್ಪ,ಕಲ್ಲನಗೌಡ, ಪರ್ವೀನ್,ಬಸವರಾಜ ಹೂಗಾರ,ಚಿರಂಜೀವಿ ಹೂಗಾರ,ಪ್ರದೀಪ್ ಹೂಗಾರ,ಅಂಬು ಸಾಸಲಮರಿ,ಸೋಮು ವಿರುಪಾಪೂರು,ಸೀತಾರಾಮ ಗಾಂಧಿನಗರ,ಅತಿಥಿ ಶಿಕ್ಷಕರಾದ ಶರಣಬಸವ,ಪಾರ್ವತಿ,ಲಕ್ಷೀ ಹಾಗೂ ಶಾಲೆಯ ವಿದ್ಯಾರ್ಥಿಗಳು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ