ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವರ್ಲ್ಡ್ ವಿಷನ್ ಇಂಡಿಯಾ ಸಂಸ್ಥೆಯ ವತಿಯಿಂದ ಉಚಿತ ತ್ರಿ -ಚಕ್ರ ವಿತರಣೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನ ಕನ್ಯಾಕೋಳೂರು ಗ್ರಾಮ ಪಂಚಾಯತ್, ವ್ಯಾಪ್ತಿಯ ತಿಪ್ಪನಹಳ್ಳಿ ಗ್ರಾಮದ ಅಂಗವಿಕಲ ಮಗುವಿಗೆ ಶಾಲೆಗೆ ನಡೆದುಕೊಂಡು ಹೋಗಲು ಆಗುವುದಿಲ್ಲ ಆ ಮಗುವನ್ನು ಗುರುತಿಸಿ ಇಂದು ಹೊಸ ತ್ರಿಚಕ್ರ ವಾಹನ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಮ್ಯಾನೇಜರ್ ,ಅನಿಲ್ ತೇಜಪ್ಪ , ಪ್ರೋಗ್ರಾಮ್ ಕೋಡಿನೆಟರ್ ಸುಂದರ್, ರೋಮಾ ರವಿ, ರಾಬರ್ಟ್ ,ಡೇನಿಯಲ್, ವ್ಯಾಲೆಂಟರ್ ಸಿದ್ದಮ್ಮ ಮೋಹನ್ ರಾಜ್, ಶರಣ್ ಹತ್ತಿಗೂಡೂರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ