ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಥಮ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ

ಸ್ಥಳ: ಕೆ.ವಿ.ಎಸ್ ಕನ್ವೆನ್ಷನ್ ಹಾಲ್ ದಾವಣಗೆರೆ ದಿನಾಂಕ:14/7/2024 ಬಿ.ಡಿ.ಎಸ್ ಮಾರ್ಷಲ್ ಆರ್ಟ್ಸ್ ಸಂಸ್ಥೆ ವತಿಯಿಂದ 14 ವಿದ್ಯಾರ್ಥಿಗಳು ಭಾಗವಹಿಸಿದ್ದು ಕಟ ಮತ್ತು ಕುಮಿತೆಯಲ್ಲಿ
1.ಚಿನ್ನದ ಪದಕ,
8.ಬೆಳ್ಳಿ ಪದಕ ಹಾಗೂ
10.ಕಂಚಿನ ಪದಕ ಪಡೆದುಕೊಂಡು ಸಂಸ್ಥೆಯ ಕೀರ್ತಿಯ ಪತಾಕೆಯನ್ನು ಆರಿಸಿದ್ದಾರೆ ಎಂದು ಸಂಸ್ಥೆಯ ಮುಖ್ಯ ತರಬೇತುದಾರ ಮತ್ತು ಸಂಸ್ಥಾಪಕ ಅಧ್ಯಕ್ಷರಾದ ಷಣ್ಮುಖಪ್ಪನವರು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ವಿವರ: ವಿರಾಟ್ ಕಟದಲ್ಲಿ ದ್ವಿತೀಯ ಸ್ಥಾನ
ಕುಮತೆಯಲ್ಲಿ ತೃತೀಯ ಸ್ಥಾನ ನಿಶಾಂತ್
ಕಾಟಾದಲ್ಲಿ ಪ್ರಥಮ ಸ್ಥಾನ ಮಹಮ್ಮದ್ ಉಮರ್ ಕಟದಲ್ಲಿ ದ್ವಿತೀಯ ಸ್ಥಾನ ಪ್ರೀತಮ್ ಚಳ್ಳಮರದ ಕಟದಲ್ಲಿ ದ್ವಿತೀಯ ಸ್ಥಾನ ರಾಘವೇಂದ್ರ ಕಾಟದಲ್ಲಿ ತೃತೀಯ ಸ್ಥಾನ ಕುಮಿತೆಯಲ್ಲಿ ತೃತೀಯ ಸ್ಥಾನ ವರುಣ್ ಕುಮಿತೆಯಲ್ಲಿ ತೃತೀಯ ಸ್ಥಾನ ಕಾಶಿ ಮಲ್ಲಿ ಕುಮಿತೆಯಲ್ಲಿ ತೃತೀಯ ಸ್ಥಾನ ಹಾಗೂ ಕೊನೆಯದಾಗಿ ಚೇತನ್ ಚಳ್ಳಮರದ ಕುಮೆತೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರವನ್ನು ಸ್ವೀಕರಿಸಿದರು.
ಸಾಧನೆಗೈದ ವಿದ್ಯಾರ್ಥಿಗಳಿಗೆ ಸಂಸ್ಥೆ ಎಲ್ಲಾ ಪದಾಧಿಕಾರಿಗಳು ಸಹ ತರಬೇತಿದಾರರು ಹಾಗೂ ಪಾಲಕರು ಶುಭ ಕೋರಿದರು.
ಮಾಹಿತಿಗಾಗಿ: ಷಣ್ಮುಖಪ್ಪ ಕರಾಟೆ ಮಾಸ್ಟರ್ 8217864288,9886568431

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ