ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಸ್ಯದ ಸಂರಕ್ಷಣೆ ಅಗತ್ಯ, ಅದರ ಸಂಪೂರ್ಣ ಜವಾಬ್ದಾರಿಯನ್ನು ನಾವು ಹೊರಬೇಕು:ಪರಮಪೂಜ್ಯ ಶ್ರೀ ಶ್ರೀ ಮದ್ ಗಂಗಾಧರೇಂದ್ರ ಸರಸ್ವತೀ ಶ್ರೀಗಳು

ಶಿರಸಿ: ಸೋಂದಾ ಶ್ರೀ ಸ್ವರ್ಣವಲ್ಲೀ ಶ್ರೀ ಮಠದ ಸಸ್ಯಲೋಕದಲ್ಲಿ ಉಭಯ ಶ್ರೀ ಶ್ರೀಗಳವರು ತಮ್ಮ ಅಮೃತ ಹಸ್ತದಿಂದ ಸಸ್ಯರೋಪಣವನ್ನು ನೆರವೇರಿಸಿದರು.
ಸ್ವತಃ ಪರಮಪೂಜ್ಯ ಶ್ರೀ ಶ್ರೀ ಮದ್ ಗಂಗಾಧರೇಂದ್ರ ಸರಸ್ವತೀ ಶ್ರೀಗಳವರೇ ಸಸ್ಯವನ್ನು ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ನೆರವೇರಿಸಿದ ಅವರು ಸಸ್ಯದ ಸಂರಕ್ಷಣೆ ಅಗತ್ಯ, ಅದರ ಸಂಪೂರ್ಣ ಜವಾಬ್ದಾರಿಯನ್ನು ನಾವು ಹೊರಬೇಕು,ಅದರ ಪಾಲನೆಯನ್ನು ಮಾಡಬೇಕು ಎಂದು ಆಶಿಸಿದರು.
ಇದೇ ಸಂದರ್ಭ ದಲ್ಲಿ ಸುಮಾರು 100 ಕ್ಕೂ ಹೆಚ್ಚು ಸಸಿಗಳನ್ನು ನೆಡಲಾಯಿತು.
ಅರಣ್ಯ ಇಲಾಖೆಯವರ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಪದಾಧಿಕಾರಿಗಳು,ಶ್ರೀ ಮಠದ ಆಡಳಿತ ಮಂಡಳಿಯವರು,ಶಿಷ್ಯರು ಭಾಗವಹಿಸಿದ್ದರು.

ವರದಿ:ಕೊಡಕ್ಕಲ್ ಶಿವಪ್ರಸಾದ್,ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ