ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವ್ಯಾಸ ಪೂರ್ಣಿಮೆ ಪ್ರಯುಕ್ತ ಆಚಾರ್ಯತ್ರಯ ಭವನದಲ್ಲಿ ಗುರುಪಾದಕಾಪೂಜೆ

ಶಿವಮೊಗ್ಗ ಗ್ರಾಮದೇವತೆ ಕೋಟೆ ಶ್ರೀಚಂಡಿಕಾ ದುರ್ಗಾಪರಮೇಶ್ವರೀ ದೇವಸ್ಥಾನದ ಆವರಣದಲ್ಲಿರುವ “ಆಚಾರ್ಯತ್ರಯ ಭವನದಲ್ಲಿ” ಆಷಾಢ ಹುಣ್ಣಿಮೆಯ ಪ್ರಯುಕ್ತ ದಿನಾಂಕ 21-7-2024 ಭಾನುವಾರ ಬೆಳಿಗ್ಗೆ 9:00 – 11:00 ವರೆಗೆ ಜನರ ಆರೋಗ್ಯ, ಸುಖ, ಶಾಂತಿ, ನೆಮ್ಮದಿಗಾಗಿ ಆಚಾರ್ಯತ್ರಯರ ಗುರುಪಾದುಕಾ ಪೂಜೆ ವಿಷ್ಣುಸಹಸ್ರನಾಮ ಪಾರಾಯಣ, ಗುರುಭಜನೆಗಳನ್ನು ನೇರವೇರಿಸುತ್ತಿದ್ದು ಆಸ್ತಿಕ ಭಕ್ತರು ಸ್ವತಃ ಪಾಲ್ಗೊಳ್ಳಬಹುದಾಗಿದೆ. ಭಕ್ತಮಹಾಶಯರು ಹೆಚ್ಚಿನದಾಗಿ ಆಗಮಿಸಿ ಅಮ್ಮನವರ ಹಾಗೂ ಗುರುಗಳ ಕೃಪೆಗೆ ಪಾತ್ರರಾಗಲು ಕೋರಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
8431465974,
9448525103

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ