ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆ ತಾಲೂಕ ಅಧ್ಯಕ್ಷರಾಗಿ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ನೇಮಕ ನಿಂಗಣ್ಣ ರದ್ದೇವಾಡಗಿ ಹರ್ಷ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಾಲುಮತ ಸಮುದಾಯದ ಯುವ ಮುಖಂಡರು ಮಹಾನ್ ದೇಶಭಕ್ತ ಕಟ್ಟಾ ಸಂಗೊಳ್ಳಿರಾಯಣ್ಣನವರ ಅಪ್ಪಟ ಅಭಿಮಾನಿ ಮತ್ತು ಕಡು ಭ್ರಷ್ಟಾಚಾರ ವಿರೋಧಿ ಸಂಘಟನಾ ಚತುರ ಉತ್ತಮ ನಾಯಕತ್ವದ ಗುಣಗಳನ್ನು ಹೊಂದಿರುವ ತಾಲೂಕಿನ ಪ್ರಗತಿಪರ ಚಿಂತಕರಾದ ಸಿದ್ದಲಿಂಗ ಪೂಜಾರಿ ಹಾಲಗಡ್ಲಾ ಅವರು ಕರ್ನಾಟಕ ರಾಜ ರೈತ ಸಂಘ ಮತ್ತು ರೈತ ಸೇನೆಯ ಜೆವರ್ಗಿ ತಾಲೂಕ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ತುಂಬಾ ಹರ್ಷವಾಗಿದೆ ತಾಲೂಕಿನಲ್ಲಿ ಪ್ರಗತಿಪರ ಬದಲಾವಣೆಗಾಗಿ ಉತ್ತಮ ಹೋರಾಟಗಳನ್ನು ಮಾಡಿ ಭ್ರಷ್ಟಾಚಾರಿಗಳಲ್ಲಿ ನಡುಕ ಹುಟ್ಟಿಸಿ ರಾಷ್ಟ್ರಮಟ್ಟದ ಹೋರಾಟಗಾರರಾಗಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಹಾಲುಮತ ಸಮುದಾಯದ ಯುವ ಮುಖಂಡರು ಹಾಗೂ ಕರ್ನಾಟಕ ಪ್ರಾದೇಶಿಕ ಕುರುಬ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿಗಳಾದ ನಿಂಗಣ್ಣ ರದ್ದೇವಾಡಗಿ ಅವರು ಶುಭ ಹಾರೈಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ತಾಲೂಕಿನ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷರಾದ ಶಿವರಾಜ್ ಪಾಟೀಲ್ ರದ್ದೆವಾಡಗಿ ಹಾಗೂ ಬಿಜೆಪಿ ಪಕ್ಷದ ಹಿರಿಯ ಮುಖಂಡರಾದ ಮಲ್ಲಿನಾಥ್ ಗೌಡ ಯಲಗೊಡ್ ಹಾಗೂ ಕಲ್ಬುರ್ಗಿ ಜಿಲ್ಲೆಯ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶೋಭಾ ಬಾಣಿ ಮೇಡಂ ಮತ್ತು ಕರ್ನಾಟಕ ಪ್ರಾದೇಶಿಕ ಕುರುಬ ಸಂಘದ ತಾಲೂಕ ಪ್ರಧಾನ ಕಾರ್ಯದರ್ಶಿಗಳು ಹಾಗೂ ಬಿಜೆಪಿ ಪಕ್ಷದ ತಾಲೂಕ ಯುವ ಮುಖಂಡರಾದ ನಿಂಗಣ್ಣ ರದ್ದೇವಾಡಗಿ ಹಾಗೂ ಮಾಳು ಹಿಪ್ಪರಗಿ ಬಿಜೆಪಿ ಪಕ್ಷದ ಯುವ ಮುಖಂಡರು ಹಾಗೂ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ರೈತ ಸೇನೆಯ ಯಡ್ರಾಮಿ ಅಧ್ಯಕ್ಷರಾದ ಮಾಳಿಂಗರಾಯ ಕಾರಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ