ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕದಲ್ಲಿ ಖಾಸಗಿ,ಅರೆಖಾಸಗಿ ಕಂಪನಿಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಶೇ.೭೫ ರಷ್ಟು ಉದ್ಯೋಗ ಮೀಸಲಾತಿ ಕಾಯ್ದೆ ಜಾರಿಗೆ ಮಾಡಲು ಕರವೇ ಮನವಿ

ಯಲಬುರ್ಗಾ:ಕರ್ನಾಟಕದಲ್ಲಿ ಖಾಸಗಿ,ಅರೆಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಸ್ಥಳೀಯ ಕನ್ನಡಿಗರಿಗೆ ಶೇ.೭೫ ರಷ್ಟು ಉದ್ಯೋಗ ಮೀಸಲಾತಿ ಕಾಯ್ದೆ ಜಾರಿ ಮಾಡಬೇಕು,ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕುರಿತು ಸರ್ಕಾರ ಕೂಡಲೇ ಸ್ಪಷ್ಟ ನಿರ್ಧಾರ, ಕಾನೂನು ತರಬೇಕು, ಮೂಗಿಗೆ ತುಪ್ಪ ಸವರುವ ಕೆಲಸ ಮಾಡಬಾರದು ಎಂದು ಕರ್ನಾಟಕ ರಕ್ಷಣಾ ವೇಧಿಕೆ ಯಲಬುರ್ಗಾ ಘಟಕ ಸರ್ಕಾರವನ್ನು ಒತ್ತಾಯಿಸಿ,ಯಲಬುರ್ಗಾ ಕರವೇ ಘಟಕವು ತಹಸೀಲ್ದಾರ್ ಮುಖಾಂತರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.ಈ ವೇಳೆ ಕರವೇ ಅಧ್ಯಕ್ಷ ಶಿವಕುಮಾರ್ ನಾಗನಗೌಡ, ಸಂಘಟನೆಯ ಪದಾಧಿಕಾರಿಗಳಾದ ಶಿವಕುಮಾರ ನಿಡಗುಂದಿ, ಭೀಮೇಶ್ ಬಂಡಿವಡ್ಡರ, ರಾಮನಗೌಡ ಪಾಟೀಲ್, ಮಂಜುನಾಥ್ ಕಮ್ಮಾರ್, ಶ್ರೀಧ‌ರ್ ಸುರಕೋಡ, ಘನವಂತೇಶ್ ಚನ್ನಾದಾಸರ, ವಿರೇಶ್ ಬಳಗೇರಿ, ಚೆನ್ನಬಸಯ್ಯ,ವಿಜಯಕುಮಾರ,ಬಸವರಾಜ ಮಾಳಗಿ,ಕಾರ್ತಿಕ ಹೂಗಾರ,ಪ್ರಕಾಶ ಗಾಳಿ,ಶ್ರೀಕಾಂತ ಬಣಕಾರ ಸೇರಿದಂತೆ ಸದಸ್ಯರು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ