ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಾರ್ವಜನಿಕ ಗ್ರಂಥಾಲಯದಲ್ಲಿ ಹಡಪದ ಅಪ್ಪಣ್ಣನವರ ಜಯಂತಿ ಅಚರಣೆ

ವಿಜಯನಗರ/ಕೊಟ್ಟೂರು:ಸಾರ್ವಜನಿಕ ಗ್ರಂಥಾಲಯದಲ್ಲಿ ಇಂದು ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಮಾಡಿ ಹೂವಿನ ಹಾರ ಹಾಕಿ ಪುಷ್ಪಾರ್ಚನೆ ಮಾಡುವುದರ ಮೂಲಕ ಜಯಂತಿಯನ್ನು ಆಚರಿಸಲಾಯಿತು ,
ಹಡಪದ ಅಪ್ಪಣ್ಣನವರು ಕಲ್ಯಾಣದಲ್ಲಿ ಬಸವಣ್ಣನವರಿಗೆ ಆಪ್ತ ಕಾರ್ಯದರ್ಶಿಯಾಗಿದ್ದರು ಇವರ ಧರ್ಮಪತ್ನಿ ಲಿಂಗಮ್ಮ ಲೌಕಿಕ ಬದುಕಿಗಿಂತ ಆಧ್ಯಾತ್ಮಿಕ ಬದುಕೇ ಮುಖ್ಯವೆಂದು ನಡೆ-ನುಡಿಯಲ್ಲಿ ತೊಡಗಿಸಿಕೊಂಡಿದ್ದರು ಅಪ್ಪಣ್ಣನವರನ್ನು ನಿಜಸಖಿ ಕರೆಯುತ್ತಿದ್ದರು ಎಂದು ಎಸ್ ಕೆ ಗಿರೀಶ್ ಗ್ರಂಥಾಲಯ ಸದಸ್ಯರು ಮಾತನಾಡಿದರು ಈ ಸಂದರ್ಭದಲ್ಲಿ ಮಲ್ಲಪ್ಪ ಗುಡ್ಲಾನೂರ್,ಹಡಪದ ಕೊಟ್ರೇಶ, ಕೊಪ್ಪಳದ ವೀರಭದ್ರಪ್ಪ, ಮಮತಾ ಹಾಗೂ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳು, ಓದುಗರು, ಗ್ರಂಥಾಲಯ ಸದಸ್ಯರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ