ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

“ಶ್ರೀಗಳಿಂದ ಪಂಚಸೇನಾ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಆಯ್ಕೆ”

ಬೆಂಗಳೂರು:ದಿ-21-07-24 ರಂದು ಗುರುಪೂರ್ಣಿಮೆಯ ಬೆಂಗಳೂರಿನ ವಿಧಾನಸೌಧದ ಹತ್ತಿರವಿರುವ ಶಾಸಕರ ಭವನದ ಸಭಾಂಗಣದಲ್ಲಿ,
ಬಸವಜಯ ಮೃತುಂಜಯ ಸ್ವಾಮೀಜಿಗಳು ನೇತೃತ್ವದಲ್ಲಿ ಪಂಚಸೇನಾ ಪಂಚಮಸಾಲಿಯ ಪದಗ್ರಹಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಶ್ರೀ ಈರಣ್ಣ.ಚ.ಡಂಗಿ ಅವರನ್ನು ಪಂಚಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಶ್ರೀ ಈರಣ್ಣ.ಚ.ಡಂಗಿ ಅವರನ್ನು ಪಂಚಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಅಗರಖೇಡ ಗ್ರಾಮದ ಮುಖಂಡರಾದ ಶ್ರೀ ಶಿವಾನಂದ ಬಿರಾದಾರ್, ಶಿವಾನಂದ ವಠಾರ, ಸುಭಾಷ್ ಶಿಂದೆ, ಪ್ರಮೋದ್ ಸಾವಳೇ, ಸಂಗರಾಜ ಬಡಿಗೇರ್, ಚಂದ್ರಮ್ ಕೋನಳ್ಳಿ ಮುಂತಾದವರು ಹೃದಯಪೂರ್ವಕವಾದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ವರದಿ ಮನೋಜ್ ನಿಂಬಾಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ