ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗುರು ಪೂರ್ಣಿಮೆ ಪ್ರಯುಕ್ತ ಶ್ರೀಮಠದ ಶಾಲಾ ಮಕ್ಕಳಿಗೆ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ

‌ ‌
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕು ಸುಗೂರ ಎನ್ ಗ್ರಾಮದಲ್ಲಿ ಇರುವ ಸದ್ಗುರು ಶ್ರೀ ಭೋಜಲಿಂಗೇಶ್ವರ ವಿದ್ಯಾವರ್ಧಕ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಸ್ಥೆಯ ಮಕ್ಕಳಿಗೆ ಗುರುಪೂರ್ಣಿಮೆ ದಿನದಂದು ಶ್ರೀ ಭೋಜಲಿಂಗೇಶ್ವರ ಸಿದ್ದ ಸಂಸ್ಥಾನ ಮಠದ ಪೀಠಾಧಿಪತಿಗಳಾದ ಪರಮ ಪೂಜ್ಯ ಶ್ರೀ ಹೀರಗಪ್ಪ ತಾತನವರ ಪಾದಪೂಜೆ ಕಾರ್ಯಕ್ರಮ ಜರುಗಿತು.
ಈ ಸಂದರ್ಭದಲ್ಲಿ ಶ್ರೀ ಭೋಜಲಿಂಗೇಶ್ವರ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಯ ಮಕ್ಕಳಿಗೆ ಆಸ್ಕರ್‌ ಫೌಂಡೇಶನ್‌ ಯಾದಗಿರಿ ಸಂಸ್ಥೆಯ ವತಿಯಿಂದ ಪುಟ್ ಬಾಲ್ ಕ್ರೀಡಾ ಸಾಮಗ್ರಿಗಳನ್ನು ಹಾಗೂ ಟೀ ಶರ್ಟ್ ಗಳನ್ನು ಎಲ್ಲಾ ಶಾಲಾ ಮಕ್ಕಳಿಗೆ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕರಾದ ಮುಖ್ಯ ಗುರುಗಳಾದ ಶ್ರೀ ಶರಣು ಡೋಣಗಾಂವ್,ನಾಗೇಶ್ ಪಂಚಾಳ ಶಿಕ್ಷಕರು,ಕಾಳಿದಾಸ ಶಿಕ್ಷಕರು,ಬಸವರಾಜ ಕುಂಬಾರ ಶಿಕ್ಷಕರು, ಸೇರಿದಂತೆ ಅನೇಕ ಶ್ರೀಮಠದ ಸದ್ಬಕ್ತರು ಉಪಸ್ಥಿತಿಯಲ್ಲಿಯೇ ಪೂಜ್ಯರ ದಿವ್ಯ ಸಮ್ಮುಖದಲ್ಲಿ ಶಿಕ್ಷಕರು ಮಕ್ಕಳಿಗೆ ಪುಟ್ಬಾಲ್-ಟೀ ಶಟ್೯ ಮತ್ತು ಸಾಮಗ್ರಿಗಳನ್ನು ನೀಡಿದರು.ತದನಂತರ ಆಸ್ಕರ್ ಫೌಂಡೇಶನ್‌ ಸಂಸ್ಥೆಗೆ ಶ್ರೀಮಠದ ಶಾಲಾ ಶಿಕ್ಷಕರ ವತಿಯಿಂದ ಹೃತ್ಪೂರ್ವಕ ಅನಂತ ಧನ್ಯವಾದ ಗಳನ್ನು ತಿಳಿಸಿದರು‌. ‌ ‌

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ