ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡೆಂಗ್ಯೂ ತಡೆಗೆ ಫಾಗಿಂಗ್ ವ್ಯವಸ್ಥೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ತಾಂಬಾ ಗ್ರಾಮ ಪಂಚಾಯತಿಯಲ್ಲಿ “ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯಿತಿ ವತಿಯಿಂದ ಫಾಗಿಂಗ್ ಮತ್ತು ಬೈ ಲಾರ್ವಾ ಸಿಂಪಡಣೆ ಮಾಡಲಾಗುತ್ತಿದೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ರಜಾ ಚಿಕಾಗಸಿ ಅವರು ತಿಳಿಸಿದರು.ಡೆಂಗ್ಯೂ ಜ್ವರವು “ಈಡಿಸ್ “ಸೊಳ್ಳೆಗಳಿಂದ ಹರಡುತ್ತದೆ ಇದು ನಿಂತ ನೀರಿನಲ್ಲಿ ಸಂತಾನೋತ್ಪತ್ತಿ ಮಾಡುತ್ತದೆ ಮತ್ತು ಬೆಚ್ಚಗಿನ ಆರ್ದ ವಾತಾವರಣದಲ್ಲಿ ಬೆಳೆಯುತ್ತದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಅಧಿಕಾರಿಗಳಾದ ಪ್ರವೀಣ್ ಕೂಟಗನಕೇರಿ ಅವರು ತಿಳಿಸಿದರು.
ಸಾರ್ವಜನಿಕರು ಮನೆ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಹೂವಿನ ಕೊಂಡಾಳೆ,ನೀರು ಶೇಖರಿಸಿಟ್ಟ ಬಕೆಟ್ ಗಳಲ್ಲಿ , ಟೈರ್‌ಗಳಲ್ಲಿ ,ತಗ್ಗು ಪ್ರದೇಶಗಳಲ್ಲಿ ನೀರು ಸಂಗ್ರಹವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಕಾಂತ್ ಹಡಲಸಂಗ ಅವರು ಎಚ್ಚರಿಕೆ ನಿಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಸದಸ್ಯರಾದ ಅಪ್ಪಣ್ಣ ಕಲ್ಲೂರ್, ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಉಮೇಶ್ ನಾಟೀಕಾರ,
ಸದಸ್ಯರಾದ ಪರಸು ಬಿಸನಾಳ,
ಮಾಸಿಮ ವಾಲಿಕಾರ್,
ಅರ್ಜುನ್ ಚಟ್ಟರಕಿ,ಪರಸು ಬರಮಣ್ಣನವರ್,
ಸಿದ್ದು ಹತ್ತಳ್ಳಿ , ಮಹಮ್ಮದ್ ದಡೆದ್,
ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಗಳಾದ ಶ್ರೀಮತಿ ಟಿ ಹೆಚ್ ಪಿಂಜಾರ, ಬಿ ಎಸ್ ಬಿರಾದಾರ್.
ಶ್ರೀಮತಿ ಆರ್ ಎಸ್ ಬಿರಾದರ್ ಇತರರು ಹಾಜರಿದ್ದರು.

ವರದಿ:ಲೋಹಿತಕುಮಾರ ರೂಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ