ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಗ್ರಾ.ಪಂ ಸದಸ್ಯರನ್ನು ನಿರ್ಲಕ್ಷಿಸಿದ ಪಿಡಿಒ ಮತ್ತು ಅಧ್ಯಕ್ಷರಾದ ಡಿ ನಿಂಗಮ್ಮ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕು ಉಜ್ಜಿನಿ ಗ್ರಾಮ ಪಂಚಾಯಿತಿಯಲ್ಲಿ ದಿ.26 ಜುಲೈ 2024 ರಂದು ಸದಸ್ಯರಾದ ಚಂದ್ರಪ್ಪ ಅನಾರೋಗ್ಯದಿಂದ ಪಂಚಾಯಿತಿಯಲ್ಲಿ ಮಲಗಿಕೊಂಡಿದ್ದಾರೆ.
ಉಜ್ಜಿನಿ ಗ್ರಾಮ ಪಂಚಾಯತಿಯ ಬೈರದೇವರ ಗುಡ್ಡದ ಸದಸ್ಯರಾದ ಚಂದ್ರಪ್ಪ ನವರು ಪೈಪ್ಲೈನ್ ರಿಪೇರಿ ಮಾಡಿದ ಕೆಲಸಕ್ಕೆ ಹಣ ಕೊಡದೆ ಸತಾಯಿಸುತ್ತಿರುವ ಪಿಡಿಓ ಜಯಮ್ಮ ಮತ್ತು ಡಿ ನಿಂಗಮ್ಮ ಅಧ್ಯಕ್ಷರ ವಿರುದ್ಧ ಹಣ ಕೇಳುತ್ತಾ ಸದಸ್ಯರಾದ ಚಂದ್ರಪ್ಪ ಅನಾರೋಗ್ಯದಿಂದ ಇದ್ದರೂ ಹಣದ ತೊಂದರೆಯಾಗಿದೆ ನಾನು ಅನಾರೋಗ್ಯದಿಂದ ಇದ್ದರೂ ಆಸ್ಪತ್ರೆಗೆ ತೋರಿಸಲು ಹಣ ಬೇಕಾಗಿದೆ ಎಂದು ಕೇಳಿದರೂ ಸಹ ಕೊಡುತ್ತಿಲ್ಲವಂತೆ,ಹೀಗಾಗಿ ಚಳಿ ಜ್ವರ ಬಂದು ಚಂದ್ರಪ್ಪ ಪಂಚಾಯತಿಯಲ್ಲಿ ಮಲಗಿಕೊಂಡಿದ್ದಾರೆ ಇದನ್ನು ಕಂಡ ಕುರುಗೋಡು ಸಿದ್ದೇಶ್ ಅವರನ್ನು ಮಾತನಾಡಿಸಿ ಏನಪ್ಪಾ ನಿನ್ನ ಸಮಸ್ಯೆ ಎಂದು ಕೇಳಿದಾಗ ಅವರು ಹೇಳಿದ್ದು ಹೀಗೆ “ನಾನು ಮಾಡಿರುವ ಕೆಲಸದ ಹಣ ಪಿಡಿಒ ಜಯಮ್ಮ ಮತ್ತು ಅಧ್ಯಕ್ಷರಾದ ಡಿ ನಿಂಗಮ್ಮರವರು ನೀಡಿಲ್ಲ ನನಗೆ ಹಣ ಬೇಕಾಗಿದೆ ನಾನು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಗಮನಕ್ಕೆ ಇದ್ದರೂ ನನಗೆ ಹಣ ಪಾವತಿ ಮಾಡುತ್ತಿಲ್ಲ ಎಂದು ತಿಳಿಸುತ್ತಿದ್ದಾರೆ ಎಂದು ಕುರುಗೋಡು ಸಿದ್ದೇಶ್ ಚೌಡಪ್ಪ ಸದಸ್ಯರು ರವಿ ಸದಸ್ಯರು ಮತ್ತಿತರರು ತಿಳಿಸಿದರು.

ವರದಿ. ವೈ. ಮಹೇಶ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ