ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಕಟಣೆ:ಮುನ್ನಮೂಟ್ಟಗಿ ಗ್ರಾಮದ ಯುವಕ ಕಾಣೆ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಮುನ್ನಮೂಟ್ಟಗಿ ಗ್ರಾಮದ ಯುವಕ ಎಲ್ಲಪ್ಪ ತಂದೆ ಹಣಮಂತ 24 ವರುಷದ ಯುವಕನಾಗಿದ್ದು ಮತ್ತು ಕೂಲಿಕಾರ್ಮಿಕನಾಗಿದ್ದು. ಇವರು ದಿನಾಂಕ 11/7/2024 ರಂದು ಬೆಂಗಳೂರಿನಿಂದ ಕಾಣೆಯಾಗಿದ್ದಾರೆ ಕೂಲಿ ಕೆಲಸ ಮಾಡಲು ಬೆಂಗಳೂರಿನ ಗಣೇಶ್ ನಗರದ ಕೆಂಪೇಗೌಡ ಸರ್ಕಲ್ ವಿದ್ಯಾರಣ್ಯಪುರ ಪೋಸ್ಟ್ ಬೆಂಗಳೂರು ಈ ಸ್ಥಳದಿಂದ ಊರಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದವರು ಇದುವರೆಗೆ ಮರಳಿ ಬಂದಿಲ್ಲ ಎಂದು ಯುವಕನ ತಾಯಿ ಮಲ್ಲಮ್ಮ ಅವರು ತಿಳಿಸಿದ್ದಾರೆ. ಅದೇ ರೀತಿಯಾಗಿ ಈ ಯುವಕ ಎಲ್ಲಿಯಾದರೂ ಕಂಡುಬಂದರೆ ಈ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು 6364670131.
ಅದೇ ರೀತಿಯಾಗಿ ನಮ್ಮ ಕರ್ನಾಟಕ ಸೇನೆ ಕಟ್ಟಡ ಕಾರ್ಮಿಕ ಹೆಬ್ಬಾಳನಗರದ ಅಧ್ಯಕ್ಷರಾದ ಮಹದೇವ್ ಎಂ ಆರ್ ಸುರಪುರ ಅವರ ದೂರವಾಣಿ ಸಂಖ್ಯೆ9900221513 ಸಂಖ್ಯೆಗೆ ಕೂಡಾ ಕರೆ ಮಾಡಬಹುದು ಎಂದು ಕಟ್ಟಡ ಕಾರ್ಮಿಕ ಅಧ್ಯಕ್ಷರಾದ ಚಂದ್ರಕಾಂತ್ ಕೊಳಕೂರ್ ಅವರು ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ