ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾರತೀಯ ಭೀಮ ಸೇನೆಯ ಪದಾಧಿಕಾರಿಗಳ ನೇಮಕ

ವಿಜಯಪುರ:ಭಾರತೀಯ ಭೀಮ ಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ತಾಳಿಕೋಟಿ ತಾಲೂಕಿನ ತಮದಡ್ಡಿ ಗ್ರಾಮದ ನಿವಾಸಿಯಾದಂತ ವಿಶ್ವನಾಥ್ ಚಲವಾದಿ ಇವರನ್ನು ಭಾರತೀಯ ಭೀಮಸೇನೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಭಾರತೀಯ ಭೀಮ ಸೇನೆಯ ಹೋರಾಟ ಸಂಘಟನೆ ಸಮಾಜದಪರ,ದೀನ ದಲಿತರ ಪರ ಸಣ್ಣ ಸಣ್ಣ ಸಮುದಾಯದ ಮೇಲೆ ಅನ್ಯಾಯ ಆದಾಗ ಅವರ ಧ್ವನಿಯಾಗಿ ನಿಲ್ಲಬೇಕು ಅಂದಾಗ ಮಾತ್ರ ಸಂಘಟಿತರಾಗಲು ಸಾಧ್ಯವಾಗುತ್ತದೆ ನನಗೆ ಜಿಲ್ಲಾಧ್ಯಕ್ಷರಾಗಿ ಆಯ್ಕೆ ಮಾಡಿದ ರಾಜ್ಯಾಧ್ಯಕ್ಷರಿಗೂ ಹಾಗೂ ಉಪಾಧ್ಯಕ್ಷರಿಗೂ ಹೃದಯಪೂರ್ವಕ ಅಭಿನಂದನೆಗಳು ಸಲ್ಲಿಸುತ್ತೇನೆ ಸಂಘಟನೆಯನ್ನು ಒಳ್ಳೆಯ ರೀತಿಯಲ್ಲಿ ನಡೆಸಿಕೊಂಡು ಹೋಗುತ್ತೇನೆ ಎಂದು ಜಿಲ್ಲಾಧ್ಯಕ್ಷರಾದ ವಿಶ್ವನಾಥ್ ಚಲವಾದಿ ಹೇಳಿದರು‌.
ನೂತನ ಪದಾಧಿಕಾರಿಗಳು:
ಜಿಲ್ಲಾಧ್ಯಕ್ಷರು :ವಿಶ್ವನಾಥ್ ಚಲವಾದಿ
ಜಿಲ್ಲಾ ಉಪಾಧ್ಯಕ್ಷರು :ಬಸವರಾಜ್ ಚಲವಾದಿ
ತಾಲೂಕ ಅಧ್ಯಕ್ಷರು :ಬಸವರಾಜ್ ಕವಡಿಮಟ್ಟಿ
ತಾಲೂಕು ಉಪಾಧ್ಯಕ್ಷರು: ಹುಲಗಪ್ಪ ಮಾದರ್
ಗ್ರಾಮ ಘಟಕ ಅಧ್ಯಕ್ಷರು: ವಿಜಯಕುಮಾರ್ ಮದರ್ ಆಯ್ಕೆಯಾದರು.
ಈ ಸಂದರ್ಭದಲ್ಲಿ ಭಾರತೀಯ ಭೀಮ ಸೇನೆಯ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು‌.

ವರದಿ:ಉಸ್ಮಾನ್ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ