ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸನ್ಮಾನ್ಯ ಶ್ರೀ ಚಲುವಾದಿ ನಾರಾಯಣ ಸ್ವಾಮಿ ಅವರಿಗೆ ಈರಣ್ಣ ಸಿ ಹಡಪದ ಸಣ್ಣೂರ ಅವರಿಂದ ಸತ್ಕಾರ ‌

ಕಲಬುರಗಿ:ಬೆಂಗಳೂರು ನಗರದಲ್ಲಿ ನಿನ್ನೆ ರಾಜ್ಯ ನಾಯಕರಿಗೆ ಭೇಟಿ ಮಾಡಲಾಯಿತು, ನೂತನವಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸನ್ಮಾನ್ಯ ಶ್ರೀ ಚಲುವಾದಿ ನಾರಾಯಣ ಸ್ವಾಮಿ ರವರನ್ನು ಬೆಂಗಳೂರನ ಬಿಜೆಪಿ ರಾಜ್ಯ ಕಚೇರಿಯಲ್ಲಿ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಗಳಾದ ಶ್ರೀ ಈರಣ್ಣ ಸಿ ಹಡಪದ ಸಣ್ಣೂರ ಸರ ಅವರು ಹೂ ಪುಷ್ಪ ಗುಚ್ಛ ನೀಡಿ ಅಭಿನಂದನೆಗಳು ಸಲ್ಲಿಸುತ್ತಾ ಮತ್ತು ಅನೇಕ ರಾಜಕೀಯ ವಿಷಯದ ಬಗ್ಗೆ ಮತ್ತು ಹಡಪದ ಅಪ್ಪಣ್ಣ ಕ್ಷೌರಿಕ ಸಮಾಜದ ಬಗ್ಗೆ ಚರ್ಚೆಯನ್ನು ಮಾಡಿ ಅವರಿಗೆ ಸತ್ಕಾರ ಗೌರವ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಅಶೋಕ ಬಬಲಾದ ಬಿಜೆಪಿ ಎಸ್ ಸಿ ಮೋರ್ಚಾದ ಕಾರ್ಯದರ್ಶಿ ಕಲಬುರ್ಗಿ,ಮಲ್ಲಿಕಾರ್ಜುನ ಕಿಳ್ಳಿ ಜಯ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾಧ್ಯಕ್ಷರು ಕಲಬುರ್ಗಿ ಉಪಸ್ಥಿತರಿದ್ದರು ಎಂದು ಡಾ.ಮಲ್ಲಿಕಾರ್ಜುನ ಬಿ ಹಡಪದ ಸುಗೂರ ಎನ್ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ